ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲುವಿನಲ್ಲಿ ಬಸ್ಸು ಕಮರಿಗೆ ಉರುಳಿಬಿದ್ದ ಪರಿಣಾಮ ಕೆಲವು ಶಾಲಾ ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿರೋ ಘಟನೆ ಇಂದು ನಡೆದಿದೆ.
ನೀವು ‘ಹೊಸ BPL, APL ಪಡಿತರ ಚೀಟಿ’ಗಾಗಿ ಅರ್ಜಿ ಸಲ್ಲಿಸಬೇಕಾ.? ಹಾಗಿದ್ದರೇ ಈ ವಿಧಾನ ಅನುಸರಿಸಿ.! New Ration Card
ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಬಸ್ಸೊಂದು ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
Himachal Pradesh | 10 dead after a private bus rolled off a cliff in Jangla area of Sainj valley on Neoli-Shansher road of Kullu district. Injured being shifted to Local hospitals, teams from Kullu moved to spot: DC Kullu Ashutosh Garg pic.twitter.com/iJ06mN1SEF
— ANI (@ANI) July 4, 2022