ಹಿಮಾಚಲ ಪ್ರದೇಶ: ರಾಜ್ಯದ ಕುಲ್ಲುವಿನಲ್ಲಿ ಬಸ್ಸು ಕಮರಿಗೆ ಉರುಳಿಬಿದ್ದ ಪರಿಣಾಮ ಕೆಲವು ಶಾಲಾ ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿರೋ ಘಟನೆ ಇಂದು ನಡೆದಿದೆ.

ನೀವು ‘ಹೊಸ BPL, APL ಪಡಿತರ ಚೀಟಿ’ಗಾಗಿ ಅರ್ಜಿ ಸಲ್ಲಿಸಬೇಕಾ.? ಹಾಗಿದ್ದರೇ ಈ ವಿಧಾನ ಅನುಸರಿಸಿ.! New Ration Card

ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಬಸ್ಸೊಂದು ಪ್ರಪಾತಕ್ಕೆ ಬಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

Share.
Exit mobile version