Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ

26/12/2025 9:40 AM

BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!

26/12/2025 9:35 AM

ALERT : ಪ್ರತಿದಿನ ಎಷ್ಟು ಹೊತ್ತು ಮತ್ತು ಹೇಗೆ ಹಲ್ಲುಜ್ಜಬೇಕು ಗೊತ್ತಾ? ಇಲ್ಲಿದೆ ಮಾಹಿತಿ

26/12/2025 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
KARNATAKA

BREAKING: ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

By kannadanewsnow0915/11/2025 5:23 PM

ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ.

ಪ್ರಾಥಮಿಕ ವರದಿಗಳ ರೀತ್ಯ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

BIG NEWS: ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್: 8 ರಿಂದ 12 ಸಚಿವರು ಔಟ್?

ನಾಳೆ ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ

Drinking Water: ನಿಂತು ನೀರು ಕುಡಿಯುವುದರಿಂದ ಮೊಣಕಾಲುಗಳಿಗೆ ಹಾನಿಯಾಗುತ್ತಾ? ವಿಜ್ಞಾನ ಹೇಳೋದೇನು ಓದಿ!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!

26/12/2025 9:35 AM2 Mins Read

ALERT : ಪ್ರತಿದಿನ ಎಷ್ಟು ಹೊತ್ತು ಮತ್ತು ಹೇಗೆ ಹಲ್ಲುಜ್ಜಬೇಕು ಗೊತ್ತಾ? ಇಲ್ಲಿದೆ ಮಾಹಿತಿ

26/12/2025 9:30 AM1 Min Read

ಕೊಳಚೆ ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್ : ಹಕ್ಕುಪತ್ರ, ಇ-ಸ್ವತ್ತು ವಿತರಣೆಗೆ ಕ್ರಮ.!

26/12/2025 9:22 AM2 Mins Read
Recent News

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ

26/12/2025 9:40 AM

BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!

26/12/2025 9:35 AM

ALERT : ಪ್ರತಿದಿನ ಎಷ್ಟು ಹೊತ್ತು ಮತ್ತು ಹೇಗೆ ಹಲ್ಲುಜ್ಜಬೇಕು ಗೊತ್ತಾ? ಇಲ್ಲಿದೆ ಮಾಹಿತಿ

26/12/2025 9:30 AM

ಮಾಜಿ ಪ್ರಧಾನಿ ವಾಜಪೇಯಿಗೆ ಗೌರವ ನಮನ ಸಲ್ಲಿಸಲು ಮರಳು ಶಿಲ್ಪವನ್ನು ನಿರ್ಮಿಸಿದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್

26/12/2025 9:24 AM
State News
KARNATAKA

BIG NEWS : ರಾಜ್ಯದಲ್ಲಿ `ಕ್ರಿಸ್ ಮಸ್’ ದಿನವೇ ಸರಣಿ ದುರಂತ : ಒಂದೇ ದಿನ 12 ಮಂದಿ ಬಲಿ.!

By kannadanewsnow5726/12/2025 9:35 AM KARNATAKA 2 Mins Read

ಚಿತ್ರದುರ್ಗ/ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕ್ರಿಸ್ ಮಸ್ ಹಬ್ಬದ ದಿನವೇ ಸರಣಿ ದುರಂತ ಸಂಭವಿಸಿದ್ದು, ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಬಲಿಯಾಗಿದ್ದಾರೆ.…

ALERT : ಪ್ರತಿದಿನ ಎಷ್ಟು ಹೊತ್ತು ಮತ್ತು ಹೇಗೆ ಹಲ್ಲುಜ್ಜಬೇಕು ಗೊತ್ತಾ? ಇಲ್ಲಿದೆ ಮಾಹಿತಿ

26/12/2025 9:30 AM

ಕೊಳಚೆ ಪ್ರದೇಶದ ನಿವಾಸಿಗಳಿಗೆ ಗುಡ್ ನ್ಯೂಸ್ : ಹಕ್ಕುಪತ್ರ, ಇ-ಸ್ವತ್ತು ವಿತರಣೆಗೆ ಕ್ರಮ.!

26/12/2025 9:22 AM

BREAKING : ಚಿತ್ರದುರ್ಗ ಭೀಕರ ಬಸ್ ಅಪಘಾತ ಕೇಸ್ : ಗಾಯಗೊಂಡಿದ್ದ ಬಸ್ ಚಾಲಕ ಸಾವು, ಮೃತರ ಸಂಖ್ಯೆ 7 ಕ್ಕೆ ಏರಿಕೆ.!

26/12/2025 9:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.