Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ; ಈಗ ‘ಇರುಮುಡಿ’ ಸಮೇತ ವಿಮಾನ ಪ್ರಯಾಣಕ್ಕೆ ಅವಕಾಶ

28/11/2025 5:51 PM

ಕುರ್ಚಿ ಕಿತ್ತಾಟ ಮುಂದುವರೆದರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ : ಬಸವರಾಜ ಬೊಮ್ಮಾಯಿ ಸ್ಪೋಟಕ ಭವಿಷ್ಯ!

28/11/2025 5:47 PM

ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.

28/11/2025 5:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ’ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ 2-7 ವರ್ಷ ಜೈಲು ಶಿಕ್ಷೆ ಫಿಕ್ಸ್.!
KARNATAKA

‘ರಾಜ್ಯ ಸರ್ಕಾರಿ’ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ 2-7 ವರ್ಷ ಜೈಲು ಶಿಕ್ಷೆ ಫಿಕ್ಸ್.!

By kannadanewsnow5714/10/2025 6:25 AM

ಬೆಂಗಳೂರು : ಸರ್ಕಾರಿ ನೌಕರರ ಹಾಗೂ ಸರ್ಕಾರಿ ಆಸ್ತಿಯ ಸಂರಕ್ಷಣೆಗೆ ಸಂಭಂದಿಸಿದ ಭಾರತೀಯ ನ್ಯಾಯ ಸಂಹಿತೆ 2023 (ಜಿಎನ್ ಎಸ್ – 2023) ರ ಅಡಿಯಲ್ಲಿ ಇರುವ ಕಾಲಂ ಮತ್ತು ನಿಯಮಗಳು ಹಾಗೂ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ, ಆದ ಅಪರಾಧಗಳಿಗೆ ಪೋಲಿಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸುವ ಸಲುವಾಗಿ, ದೂರು ಕೊಡಲು ಇರುವ ಕಾಯ್ದೆ – ಕಾಲಂಗಳ ವಿವರ.

ರಾಜ್ಯ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದರೆ ಯಾವ ಶಿಕ್ಷೆ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವಾಗ ಸರ್ಕಾರಿ ಕೆಲಸಕ್ಕೆ ಅಡಚಣೆ ಮತ್ತು ನೌಕರರ ಮೇಲೆ ಹಲ್ಲೆ ಮಾಡುವುದು- ಕಾಲಂ ಮತ್ತು ಕಾಯ್ದೆ ೧೩೨ ಬಿ.ಎನ್.ಎಸ್. 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಭಯಪಡಿಸಿ ಹಣ ವಸೂಲಿ ಮಾಡುವುದು -308 (2) ಬಿ.ಎನ್.ಎಸ್. 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಂದ ಇತರೆ ಕಾರಣಗಳಿಂದ ಹಣ ಸುಲಿಗೆ ಮಾಡುವುದು- 309 (4) & (6) ಬಿ.ಎನ್.ಎಸ್. 10 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಕಛೇರಿ ಒಳಗಡೆ ಮತ್ತು ಆವರಣದ ಒಳಗೆ ಗುಂಪು ಜನ ಸೇರಿ ದೊಂಬಿ ಮಾಡುವುದು, ೧೮೯ (೨) ೧೯೦ ಬಿ.ಎನ್.ಎಸ್ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸುಳ್ಳು ದಾಖಲೆಗನ್ನು ಸೃಷ್ಠಿಸಿ ಸರ್ಕಾರಿ ಸೌಲಭ್ಯ ಪಡೆಯುವುದು. 336 (3) ಬಿ.ಎನ್.ಎಸ್. 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ಆಸ್ತಿಗಳನ್ನು ಕಳವು ಮಾಡುವುದು 303 (2) 305 ಬಿ.ಎನ್.ಎಸ್. 3 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಸರ್ಕಾರಿ ನೌಕರರಿಗೆ ಜೀವ ಬೆದರಿಕೆ ಹಾಕುವುದು. 351 (2) & (03) ಬಿ.ಎನ್.ಎಸ್. 2 ರಿಂದ 7 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಉದ್ಯೋಗಸ್ಥ ಗರ್ಭಿಣಿ ಮಹಿಳೆಯರನ್ನು ಕೆಲಸದಿಂದ ತೆಗೆದು ಹಾಕುವಂತಿಲ್ಲ (ಸರ್ಕಾರಿ / ಖಾಸಗಿ) 122 29 170 ಮಾತೃತ್ವ ಕಾಯ್ದೆ 1961 ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

ಮಹಿಳಾ ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲದ್ದಾಗ ಹಲ್ಲೆ ಮತ್ತು ಮಾನಹಾನಿ ಮಾಡುವುದು. ೧೩೨, ೭೪ ೭೯ ಬಿ.ಎನ್.ಎಸ್. 2 ರಿಂದ 5 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು ದಂಡ.

Share. Facebook Twitter LinkedIn WhatsApp Email

Related Posts

ಕುರ್ಚಿ ಕಿತ್ತಾಟ ಮುಂದುವರೆದರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ : ಬಸವರಾಜ ಬೊಮ್ಮಾಯಿ ಸ್ಪೋಟಕ ಭವಿಷ್ಯ!

28/11/2025 5:47 PM2 Mins Read

ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.

28/11/2025 5:45 PM1 Min Read

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆ ಜೋಳ ಖರೀದಿಗೆ ಮುಂದಾದ ಸರ್ಕಾರ

28/11/2025 5:28 PM1 Min Read
Recent News

BREAKING : ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ; ಈಗ ‘ಇರುಮುಡಿ’ ಸಮೇತ ವಿಮಾನ ಪ್ರಯಾಣಕ್ಕೆ ಅವಕಾಶ

28/11/2025 5:51 PM

ಕುರ್ಚಿ ಕಿತ್ತಾಟ ಮುಂದುವರೆದರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ : ಬಸವರಾಜ ಬೊಮ್ಮಾಯಿ ಸ್ಪೋಟಕ ಭವಿಷ್ಯ!

28/11/2025 5:47 PM

ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.

28/11/2025 5:45 PM

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆ ಜೋಳ ಖರೀದಿಗೆ ಮುಂದಾದ ಸರ್ಕಾರ

28/11/2025 5:28 PM
State News
KARNATAKA

ಕುರ್ಚಿ ಕಿತ್ತಾಟ ಮುಂದುವರೆದರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ : ಬಸವರಾಜ ಬೊಮ್ಮಾಯಿ ಸ್ಪೋಟಕ ಭವಿಷ್ಯ!

By kannadanewsnow0528/11/2025 5:47 PM KARNATAKA 2 Mins Read

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ.…

ಮುಖ್ಯಮಂತ್ರಿಗಳ ಕಾರ್ಯಕ್ರಮ ಸಂಬಂಧ ಶುಕ್ರವಾರ ಹಾಸನದಲ್ಲಿ ನಡೆದ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು.

28/11/2025 5:45 PM

BIG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಮೆಕ್ಕೆ ಜೋಳ ಖರೀದಿಗೆ ಮುಂದಾದ ಸರ್ಕಾರ

28/11/2025 5:28 PM

ಮುಂದಿನ ಪೀಳಿಗೆಯ GPU ಸೂಪರ್‌ಪಾಡ್‌ ಪ್ರಾರಂಭಿಸಿದ ESDS ಸಾಫ್ಟ್‌ವೇರ್ ಸೊಲ್ಯೂಷನ್ ಲಿಮಿಟೆಡ್

28/11/2025 5:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.