BIGG NEWS : ‘ ಪುರಿ ಜಗನ್ನಾಥ ದೇಗುಲ’ಕ್ಕೆ 2 ಕಿ.ಮೀ. ನಡೆದೇ ಬಂದ ‘ರಾಷ್ಟ್ರಪತಿ ದ್ರೌಪದಿ ಮುರ್ಮು’ | President Draupadi Murmu

ಪುರಿ: ದೇಶದ ಅತ್ಯುನ್ನತ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಒಡಿಶಾಕ್ಕೆ ಭೇಟಿ ನೀಡಿರುವ ಅವರು ಪುರಿ ಜಗನ್ನಾಥ ದೇಗುಲಕ್ಕೆ ಗುರುವಾರ ಭೇಟಿ ನೀಡಿದ್ದಾರೆ. ದ್ರೌಪದಿ ಮುರ್ಮು (President Draupadi) ಅವರು ಹಮ್ಮು ಬಿಮ್ಮು ಇಲ್ಲದ ರಾಷ್ಟ್ರಪತಿ ಎಂಬುದನ್ನು ಸಾಬೀತು ಮಾಡಿದ್ದಾರೆ. ಪ್ರಧಾನಿ ಮೋದಿಯಿಂದ ಕನಕದಾಸ ಪ್ರತಿಮೆಗೆ ಪುಷ್ಪಾರ್ಚನೆ |P.M Narendra Modi ವಿಶೇಷವೆಂದರೆ, ಅವರು ಎರಡು ಕಿಮೀ ನಡೆದುಕೊಂಡು ಬಂದು ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಷ್ಟ್ರಪತಿಗಳ … Continue reading BIGG NEWS : ‘ ಪುರಿ ಜಗನ್ನಾಥ ದೇಗುಲ’ಕ್ಕೆ 2 ಕಿ.ಮೀ. ನಡೆದೇ ಬಂದ ‘ರಾಷ್ಟ್ರಪತಿ ದ್ರೌಪದಿ ಮುರ್ಮು’ | President Draupadi Murmu