BREAKING NEWS: ಕಾಶ್ಮೀರದ ಶೋಪಿಯಾನ್‌ನಲ್ಲಿ ಗ್ರೆನೇಡ್ ದಾಳಿ: ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವು | Grenade Attack In Kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ರಾತ್ರೋರಾತ್ರಿ ನಡೆದ ಉಗ್ರರ ದಾಳಿಗೆ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ಪೊಲೀಸರ ಪ್ರಕಾರ, ಸೋಮವಾರ ತಡರಾತ್ರಿ ಶೋಪಿಯಾನ್‌ನ ಹರ್ಮೆನ್ ಪ್ರದೇಶದಲ್ಲಿ ಉಗ್ರರು ಇಬ್ಬರು ವಲಸೆ ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದು ಹತ್ಯೆ ಮಾಡಿದ್ದಾರೆ. ಮೃತರನ್ನು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯವರಾದ ರಾಮ್ ಸಾಗರ್ ಮತ್ತು ಮೋನಿಶ್ ಕುಮಾರ್ ಎಂದು ಗುರುತಿಸಲಾಗಿದೆ. ಗ್ರೆನೇಡ್ ಎಸೆದ ಕೆಲವೇ ಗಂಟೆಗಳ ನಂತರ ದಾಳಿಕೋರ ಇಮ್ರಾನ್ ಬಶೀರ್ ಗನೈಯನ್ನು … Continue reading BREAKING NEWS: ಕಾಶ್ಮೀರದ ಶೋಪಿಯಾನ್‌ನಲ್ಲಿ ಗ್ರೆನೇಡ್ ದಾಳಿ: ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವು | Grenade Attack In Kashmir