BIGG NEWS : ತಮಿಳುನಾಡು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಶಿಕ್ಷಕರ ಬಂಧನ

ತಮಿಳುನಾಡು : ಕಲ್ಲಕುರುಚಿ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರು ಶಿಕ್ಷಕರು ಮತ್ತು ಅಧಿಕಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾವೇರಿ ಮಾತೆ, ಕೊಡವ ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕೊಡಗಿನ ಹಿಂದೂ ಯುವಕನ* *ಬಂಧನ* ತಮಿಳುನಾಡಿನ ಕಲ್ಲಕುರಿಚಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕರಿಂದ ಚಿತ್ರಹಿಂಸೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೊದಲ ಶವಪರೀಕ್ಷೆಯಲ್ಲಿ ಉಲ್ಲೇಖಿಸಿದಂತೆ ಸಾವಿಗೆ ಅನೇಕ ಗಾಯಗಳು ಮತ್ತು ರಕ್ತಸ್ರಾವ ಕಾರಣವಾಗಿತ್ತು. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಜುಲೈ 13 ರಂದು … Continue reading BIGG NEWS : ತಮಿಳುನಾಡು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಇಬ್ಬರು ಶಿಕ್ಷಕರ ಬಂಧನ