Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನನಗೆ ಇಷ್ಟ ಬಂದಿದ್ದನ್ನು ನಾನು ಮಾಡಬಲ್ಲೆ’: ವೆನೆಜುವೆಲಾ, ಇರಾನ್ ಸಂಘರ್ಷದ ಬೆನ್ನಲ್ಲೇ ಈಗ ಕ್ಯೂಬಾ ಮೇಲೆ ಟ್ರಂಪ್ ಕಣ್ಣು!

17/03/2026 7:19 AM

‘ಇರಾನ್ ಆಡಳಿತ ಪತನವಾದರೆ ಮಾತ್ರ ಶಾಂತಿ’: ಇಸ್ರೇಲ್ ಪ್ರಧಾನಿ ನೆತನ್ಯಾಹು ಮಹತ್ವದ ಘೋಷಣೆ!

17/03/2026 7:10 AM

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

17/03/2026 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೇ 1ರಿಂದ 20 ಸಾವಿರ ಪೌರಕಾರ್ಮಿಕರು ಕಾಯಂ : ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING : ಮೇ 1ರಿಂದ 20 ಸಾವಿರ ಪೌರಕಾರ್ಮಿಕರು ಕಾಯಂ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0508/04/2025 5:45 AM

ಬೆಂಗಳೂರು : ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದು, ಪೌರ ಕಾರ್ಮಿಕರಿಗೆ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ. ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ.

ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ ನಿರ್ಧಾರಕ್ಕೆ ನಾವು ಬಂದಿದ್ದೇವೆ.ಬಸವಾದಿ ಶರಣರ ಕಾಯಕವೇ ಕೈಲಾಸವೆಂಬ ಮಾತಿಗೆ ಬದ್ಧರಾಗಿ ಬಿಸಿಲು – ಮಳೆ, ಹಗಲು – ರಾತ್ರಿಯೆನ್ನದೆ ಸಮಾಜವನ್ನು ಸ್ವಚ್ಚವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಲ್ಯಾಣ ನಮ್ಮ ಕರ್ತವ್ಯ.

2017ರಲ್ಲಿಯೂ 10,000 ಪೌರಕಾರ್ಮಿಕರ ಖಾಯಂಮಾತಿ, ವೇತನವನ್ನು ₹7,000 ದಿಂದ ₹17,000 ಸಾವಿರಕ್ಕೆ ಹೆಚ್ಚಳ ಮಾಡಿದ್ದು ನಾವೇ, ಎಲ್ಲ ಕಾಲಕ್ಕೂ ಶ್ರಮಿಕ ಜನರ ನಿಜವಾದ ಹಿತಚಿಂತಕರು ನಾವೆ.ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ ಎಂದು ತಿಳಿಸಿದ್ದಾರೆ.

ಮೇ 1 ರ ಕಾರ್ಮಿಕ ದಿನಾಚರಣೆಯಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳ ಚಾಲಕರನ್ನು ಖಾಯಂಗೊಳಿಸಿ, ಅವರ ಬದುಕಿಗೆ ಸೇವಾ ಭದ್ರತೆಯನ್ನು ಒದಗಿಸುತ್ತಿದ್ದೇವೆ.
ಕಾರ್ಮಿಕ ದಿನಾಚರಣೆ ಸಾವಿರಾರು ಪೌರ ಕಾರ್ಮಿಕರ ಬಾಳಲ್ಲಿ ಐತಿಹಾಸಿಕ ದಿನವಾಗಲಿದೆ. #ಪೌರಕಾರ್ಮಿಕರು pic.twitter.com/3gyJxcaLVK

— Siddaramaiah (@siddaramaiah) April 7, 2025

Share. Facebook Twitter LinkedIn WhatsApp Email

Related Posts

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

17/03/2026 7:00 AM1 Min Read

ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 

17/03/2026 7:00 AM1 Min Read

ಏರ್ ಬಡ್ಸ್ vs ಹೆಡ್ ಫೋನ್ ಗಳು: ನಿಮ್ಮ ಕಿವಿಯ ಆರೋಗ್ಯಕ್ಕೆ ಯಾವುದು ಬೆಸ್ಟ್?

17/03/2026 6:45 AM2 Mins Read
Recent News

‘ನನಗೆ ಇಷ್ಟ ಬಂದಿದ್ದನ್ನು ನಾನು ಮಾಡಬಲ್ಲೆ’: ವೆನೆಜುವೆಲಾ, ಇರಾನ್ ಸಂಘರ್ಷದ ಬೆನ್ನಲ್ಲೇ ಈಗ ಕ್ಯೂಬಾ ಮೇಲೆ ಟ್ರಂಪ್ ಕಣ್ಣು!

17/03/2026 7:19 AM

‘ಇರಾನ್ ಆಡಳಿತ ಪತನವಾದರೆ ಮಾತ್ರ ಶಾಂತಿ’: ಇಸ್ರೇಲ್ ಪ್ರಧಾನಿ ನೆತನ್ಯಾಹು ಮಹತ್ವದ ಘೋಷಣೆ!

17/03/2026 7:10 AM

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

17/03/2026 7:00 AM

ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 

17/03/2026 7:00 AM
State News
KARNATAKA

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

By kannadanewsnow5717/03/2026 7:00 AM KARNATAKA 1 Min Read

ಪ್ರಕೃತಿಯಲ್ಲಿ ಸಿಗುವ ಅತ್ಯಂತ ಶಕ್ತಿಶಾಲಿ ಸಸ್ಯಗಳಲ್ಲಿ ನುಗ್ಗೆ ಮರವೂ ಒಂದು. ಇದನ್ನು ‘ಕಲಿಯುಗದ ಸಂಜೀವಿನಿ’ ಎಂದೇ ಕರೆಯಲಾಗುತ್ತದೆ. ನುಗ್ಗೆಕಾಯಿ ಮಾತ್ರವಲ್ಲದೆ…

ಗ್ರಾಹಕರೇ ಗಮನಿಸಿ : `LPG’ ಸಿಲಿಂಡರ್ ಬೇಕಿದ್ರೆ `ಕೆವೈಸಿ’ ನೀಡುವುದು ಕಡ್ಡಾಯ 

17/03/2026 7:00 AM

ಏರ್ ಬಡ್ಸ್ vs ಹೆಡ್ ಫೋನ್ ಗಳು: ನಿಮ್ಮ ಕಿವಿಯ ಆರೋಗ್ಯಕ್ಕೆ ಯಾವುದು ಬೆಸ್ಟ್?

17/03/2026 6:45 AM

ಸ್ಮಶಾನಕ್ಕೆ ಜಾಗವಿಲ್ಲದೆ ಸರ್ಕಾರವೇ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ: ಸಚಿವ ಕೃಷ್ಣ ಬೈರೇಗೌಡ ಕಳವಳ

17/03/2026 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.