2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ

ಬೆಂಗಳೂರು : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಖಂಡ ಬಳಿಕ ಸಂಭ್ರಮಾಚರಣೆಯ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಆರ್ ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದು 2008ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಂಬ್ ಇಟ್ಟಿದ್ದವರೆ ಇದೀಗ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿದ್ದಾರೆ. ರಾಮನಗರ : ಹಣ ಡಬಲ್ ಆಗುತ್ತೆಂದು ಆಮಿಷ : ಯುವತಿಗೆ 12 ಲಕ್ಷ ದೋಖಾ ಮಾಡಿದ ವಂಚಕರು ಪಾಕಿಸ್ತಾನ … Continue reading 2008ರಲ್ಲಿ ‘ಚಿನ್ನಸ್ವಾಮಿ’ ಕ್ರೀಡಾಂಗಣದಲ್ಲಿ ‘ಬಾಂಬ್’ ಇಟ್ಟವರೇ ಇಂದು ಪಾಕ್ ಪರ ಘೋಷಣೆ ಕೂಗಿದ್ದಾರೆ :ಮುನಿರತ್ನ ಆರೋಪ