BIGG NEWS : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ಕೆ ವೈದ್ಯನನ್ನು ಹಿಗ್ಗಾಮುಗ್ಗಾ ಥಳಿಸಿದ ಜನರ ಗುಂಪು… Video ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್​ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ … Continue reading BIGG NEWS : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ