Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024 ಸಿಂಹ ರಾಶಿಯವರ ಭವಿಷ್ಯ ಹಣಕಾಸು ಕೆಲಸ ಕಾರ್ಯ ವ್ಯಾಪಾರ ವ್ಯವಹಾರ ಶಿಕ್ಷಣ ಉದ್ಯೋಗದ ಬಗ್ಗೆ ತಿಳಿದುಕೊಳ್ಳಿ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಿ!
KARNATAKA

2024 ಸಿಂಹ ರಾಶಿಯವರ ಭವಿಷ್ಯ ಹಣಕಾಸು ಕೆಲಸ ಕಾರ್ಯ ವ್ಯಾಪಾರ ವ್ಯವಹಾರ ಶಿಕ್ಷಣ ಉದ್ಯೋಗದ ಬಗ್ಗೆ ತಿಳಿದುಕೊಳ್ಳಿ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಿ!

By kannadanewsnow0706/01/2024 9:42 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಹೊಸ ನಿರೀಕ್ಷೆಗಳೊಂದಿಗೆ ಹೊಸ ವರ್ಷ ಆಗಮನವಾಗುತ್ತಿದೆ. ಕಷ್ಟ, ನೋವುಗಳು ದೂರವಾಗಿ ಹೊಸ ವರ್ಷದಲ್ಲಿ ಹೊಸ ಜೀವನ, ಸುಖ, ಸಂತೋಷ ನೆಲೆಸಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ. ಹೊಸ ವರ್ಷ ದ್ವಾದಶ ರಾಶಿಗಳ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ? ಸಿಂಹ ರಾಶಿಯ ವರ್ಷ ಭವಿಷ್ಯ ಹೀಗಿದೆ.

ಬದಲಾವಣೆ ಜಗದ ನಿಯಮ ಎಂಬ ಮಾತಿದೆ. ದಿನ ಉರುಳುತ್ತಿದ್ದಂತೆ ಎಲ್ಲರ ಜೀವನದಲ್ಲಿ ಸಾಕಷ್ಟು ಬದಲಾವಣೆ ಉಂಟಾಗಲಿದೆ. ಉದ್ಯೋಗ, ವ್ಯಾಪಾರ, ವಿದ್ಯಾಭ್ಯಾಸ, ವೈಯಕ್ತಿಕ ಜೀವನ ಉತ್ತವಾಗಿರಲಿ ಎಂದು ಎಲ್ಲರೂ ಬಯಸುತ್ತಾರೆ. ಈ ಆಸೆ ಆಕ್ಷಾಂಕ್ಷೆಗಳ ನಡುವೆ ಹೊಸ ವರ್ಷ ಆಗಮನವಾಗುತ್ತಿದೆ. 2024ರಲ್ಲಿ ಗ್ರಹಗತಿಗಳ ಸ್ತಾನ ಪಲ್ಲಟದೊಂದಿಗೆ ದ್ವಾದಶ ರಾಶಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳಾಗುತ್ತವೆ.

ಸಾಮಾನ್ಯವಾಗಿ ಸಿಂಹ ರಾಶಿಯಲ್ಲಿ ಜನಿಸಿದವರು ಮುಂಗೋಪಿಗಳಾಗಿರುತ್ತಾರೆ. ಆದರೆ ಕಾಲಕ್ಕೆ ಅನುಸಾರವಾದ ನಿಲುವನ್ನು ತಾಳಬೇಕು. ಸಾಧ್ಯವಾದಷ್ಟು ನಯಗಾರಿಕೆಯ ವಿಧಾನವನ್ನು ಅನುಸರಿಸಬೇಕು. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಎಂದಿಗೂ ಬದಲಿಸದ ಮನಸ್ಸಿರುತ್ತದೆ. ಸದಾಕಾಲ ಅಧಿಕಾರದಲ್ಲಿ ಉಳಿಯಲು ಬಯಸುತ್ತಾರೆ. ಉತ್ತಮ ಜ್ಞಾನವಿದ್ದರೂ ಸಹ ಅದನ್ನು ಬಳಸಿಕೊಳ್ಳುವ ರೀತಿ ನೀತಿಯ ಅನುಭವ ಇರುವುದಿಲ್ಲ. ನಿಮ್ಮ ಯೋಜನೆಗಳಿಗೆ ಸಹಾಯ ಸಹಕಾರ ನೀಡುವ ಆತ್ಮೀಯರು ಕಡಿಮೆ ಇರುತ್ತಾರೆ. ಕುಟುಂಬದಲ್ಲಿ ಕೆಲವೊಮ್ಮೆ ಶಾಂತಿ ನೆಮ್ಮದಿಯ ಕೊರತೆ ಕಂಡುಬರುತ್ತದೆ.

ಕುಟುಂಬದಲ್ಲಿನ ಹಿರಿಯರ ಮಾತಿನಂತೆ ನಡೆದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದು. ಮೊದಲ ನಾಲ್ಕು ತಿಂಗಳು ಉತ್ತಮ ಸ್ಥಾನಮಾನ ಲಭಿಸುತ್ತದೆ. ಆನಂತರ ಅದನ್ನು ಉಳಿಸಿಕೊಳ್ಳಲು ಹೆಚ್ಚಿನಪ್ರಯತ್ನ ಬೇಕಾಗುತ್ತದೆ. ಏಪ್ರಿಲ್ ತಿಂಗಳವರೆಗೂ ಮೇಲಧಿಕಾರಿಗಳ ಸಹಕಾರ ದೊರೆತರೆ ಆನಂತರ ಸಹೋದ್ಯೋಗಿಗಳ ಬೆಂಬಲ ಇರುತ್ತದೆ. ಒಟ್ಟಾರೆ ವರ್ಷಪೂರ್ತಿ ಕಾರ್ಯಕ್ಷೇತ್ರದಲ್ಲಿ ಅಧಿಪತಿಗಳಂತೆ ಮೆರೆಯುವಿರಿ. ಆದರೆ ಸಿಡುಕುತನ ಮತ್ತು ಹಠದಿಂದ ಮಾತ್ರ ತೊಂದರೆ ಎದುರಿಸಬೇಕಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿರೋಧಿಗಳು ಸಹ ಸ್ನೇಹ ಬಯಸಿ ಬರುತ್ತಾರೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಪರಸ್ಪರ ಉತ್ತಮ ಹೊಂದಾಣಿಕೆ ಕಾಣದು. ಆದರೆ ನಿಮ್ಮಲ್ಲಿರುವ ಕ್ಷಮಾ ಗುಣವು ಹೊಸ ಚರಿತ್ರೆ ಸೃಷ್ಟಿಸಬಲ್ಲದು. ಸದಾಕಾಲ ತೆಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧರಾಗಲು ಪ್ರಯತ್ನಿಸುವಿರಿ. ಸೋಲುವ ಸಂದರ್ಭಗಳಲ್ಲಿ ಉತ್ತಮ ಯೋಜನೆಗಳಿಂದ ಕೆಲಸ ಸಾಧಿಸುವಿರಿ. ಮಾಡುವ ಪ್ರತಿ ಕೆಲಸ ಕಾರ್ಯಗಳಿಗೂ ಹಿರಿಯ ಸೋದರನ ಅಥವಾ ಹಿರಿಯ ಸೋದರಿಯ ಸಹಕಾರ ಸದಾ ಕಾಲ ಲಭಿಸಲಿದೆ. ಆದರೆ ದುಡುಕದೆ ಕಾದು ನೋಡುವ ತಂತ್ರವನ್ನು ಅನುಸರಿಸುವುದು ಒಳ್ಳೆಯದು. ಕಾನೂನಿಗೆ ಗೌರವ ನೀಡಿ ವ್ಯಾಪಾರ ವ್ಯವಹಾರಗಳನ್ನು ಮುಂದುವರಿಸಬೇಕು. ಪಾಲುಗಾರಿಕೆಯ ವ್ಯವಹಾರವಿದ್ದಲ್ಲಿ ಅನಾವಶ್ಯಕ ವಾದ ವಿವರಗಳು ಎದುರಾಗುತ್ತದೆ. ಸಾಧ್ಯವಾದಷ್ಟು ಎಲ್ಲರ ಪ್ರೀತಿ-ವಿಶ್ವಾಸವನ್ನು ಗಳಿಸಲು ಪ್ರಯತ್ನಿಸಿ.

ವಿದ್ಯಾರ್ಥಿಗಳು ಆತುರ ತೋರದೆ ಸಹಪಾಠಿಗಳ ಜೊತೆ ಕಲಿಕೆಯನ್ನು ಮುಂದುವರಿಸಬೇಕು. ಏಪ್ರಿಲ್ ತಿಂಗಳ ನಂತರ ಮನರಂಜನೆಯ ಬಗ್ಗೆ ಒಲವು ಹೆಚ್ಚುತ್ತದೆ. ಆದ್ದರಿಂದ ಪೋಷಕರ ಪ್ರಾಮುಖ್ಯತೆ ಮತ್ತು ಜವಾಬ್ದಾರಿ ಹೆಚ್ಚಿನದಾಗಿರುತ್ತದೆ. ತಂತ್ರಜ್ಞಾನವನ್ನು ಅಭಿವೃದ್ಧಿಗೊಳಿಸುವ ಅಭ್ಯಾಸದ ಬಗ್ಗೆ ಹೆಚ್ಚಿನ ಒಲವು ಉಂಟಾಗುತ್ತದೆ. ಈ ಕಾರಣದಿಂದಾಗಿ ಹೆಚ್ಚಿನ ಪ್ರಯತ್ನದಿಂದ ಮಾತ್ರ ಹೆಚ್ಚಿನ ಜ್ಞಾನ ಸಂಪಾದನೆಗೆ ವಿದೇಶಕ್ಕೆ ತೆರಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಸ್ವಾರ್ಥದ ಭಾವನೆ ಇರದ ಕಾರಣ ಬಡತನದಲ್ಲಿರುವ ಸಹಪಾಠಿಗಳಿಗೆ ಹಣದ ನೆರವು ನೀಡುತ್ತಾರೆ. ತಡವಾದರೂ ಸಮಾದಾನವೆನಿಸುವ ಫಲಿತಾಂಶಗಳನ್ನು ಗಳಿಸುತ್ತಾರೆ. ವೈವಾಹಿಕ ಜೀವನದಲ್ಲಿ ಮನಸ್ತಾಪವಿದ್ದರೆ ಕುಟುಂಬದ ಹಿರಿಯರ ಮಧ್ಯಸ್ಥಿಕೆಯಿಂದ ನಿವಾರಣೆಯಾಗಲಿದೆ.

ನಿಶ್ಚಯವಾದ ವಿವಾಹವು ಮುಂದೂಡಲ್ಪಡಬಹುದು. ಸಣ್ಣಪುಟ್ಟ ಕೌಟುಂಬಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರಯತ್ನ ಪಡಬೇಕು. ಸಂಬಂಧಿಕರೊಂದಿಗೆ ವಿವಾಹ ನಿಶ್ಚಯವಾಗಿದ್ದಲ್ಲಿ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ರೂಪಗೊಳ್ಳುತ್ತದೆ. ಸಂಗಾತಿಯ ಸಹಾಯದಿಂದ ಕಾರ್ಯ ವಿಸ್ತಾರವೂ ಹೆಚ್ಚುತ್ತದೆ. ಹೆಚ್ಚು ಕಡಿಮೆ ಈ ವರ್ಷದಲ್ಲಿ ಪ್ರಯಾಣದಲ್ಲಿ ಸಮಯ ಕಳೆಯುವಿರಿ. ಮಾಹಿತಿ ತಂತ್ರಜ್ಞಾನದ ಬಗ್ಗೆ ವಿಶೇಷವಾಗಿ ಅಧ್ಯಯನ ನಡೆಸಲು ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಒಡಂಬಳಕೆ ಮಾಡಿಕೊಳ್ಳುವಿರಿ. ಉದ್ಯೋಗದ ನೆಪದಿಂದವಿದೇಶಕ್ಕೂ ತೆರಳುವಿರಿ. ಕುಟುಂಬದ ಹಿರಿಯರ ನಡುವಿನ ಸಂಬಂಧದಲ್ಲಿ ಉತ್ತಮ ಸುಧಾರಣೆ ಕಂಡು ಬರುತ್ತದೆ. ಆರೋಗ್ಯದ ಬಗ್ಗೆ ಗಮನ ಇರಬೇಕು ಮುಖ್ಯವಾಗಿ ನೀರಿನಿಂದ ಉಂಟಾಗುವ ರೋಗಗಳ ಬಗ್ಗೆ ಎಚ್ಚರಿಕೆ ವಹಿಸಿ. ಈ ವರ್ಷದಲ್ಲಿ ಸ್ವಾರ್ಥದ ಬುದ್ಧಿ ಒಳ್ಳೆಯದು ಆದರೆ ಅದು ಅತಿ ಆಗಬಾರದು. ದಿನ ಕಳೆಯುತ್ತಾ ಕುಟುಂಬದ ಸದಸ್ಯರು ಮತ್ತು ಆತ್ಮೀಯರು ತಮ್ಮ ಮನಸ್ಸನ್ನು ಸರಿದಾರಿಗೆ ತಂದು ಜೀವನಕ್ಕೆ ಹೊಸ ಆಸೆಯನ್ನು ಮೂಡಿಸುತ್ತಾರೆ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

2024 Leo Horoscope Financial Work Work Business Business Education Learn About Employment Solve If There Are Problems! 2024 ಸಿಂಹ ರಾಶಿಯವರ ಭವಿಷ್ಯ ಹಣಕಾಸು ಕೆಲಸ ಕಾರ್ಯ ವ್ಯಾಪಾರ ವ್ಯವಹಾರ ಶಿಕ್ಷಣ ಉದ್ಯೋಗದ ಬಗ್ಗೆ ತಿಳಿದುಕೊಳ್ಳಿ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಿ!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM1 Min Read

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM1 Min Read

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM2 Mins Read
Recent News

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

06/06/2025 9:43 PM

ಮಹಿಳೆಯರೇ ಗಮನಿಸಿ ; ತಲೆ ಸ್ನಾನ ಮಾಡಿದ ತಕ್ಷಣ ಇವುಗಳನ್ನ ತಿನ್ನಬೇಡಿ.! ತಿಂದ್ರೆ ನಿಮ್ಗೆ ತೊಂದ್ರೆ

06/06/2025 9:27 PM

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ವಿಜ್ಞಾನಿಗಳ ಅದ್ಭುತ ಆವಿಷ್ಕಾರ ; ‘ಮ್ಯಾಜಿಕ್ ಪ್ಲಾಸ್ಟಿಕ್’ ತಯಾರಿ, ನೀರಲ್ಲಿ ಹಾಕಿದ್ರೆ ತಕ್ಷಣ ಕರಗುತ್ತೆ

06/06/2025 9:03 PM
State News
KARNATAKA

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: RCB, KSCA, DNA ಕಂಪನಿ ವಿರುದ್ಧ 3ನೇ FIR ದಾಖಲು

By kannadanewsnow0906/06/2025 9:43 PM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ, ಕೆ ಎಸ್ ಸಿ ಎ, ಡಿಎನ್ಎ ಕಂಪನಿಗಳ…

BREAKING: ಬೆಂಗಳೂರಲ್ಲಿ ಮೆಟ್ರೋ ಪಿಲ್ಲರ್ ಗೆ ‘BMTC ಬಸ್’ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

06/06/2025 9:18 PM

ನನ್ನ ವಿರುದ್ಧ ಬೆಟ್ಟು ಮಾಡುತ್ತಿರುವುದೇಕೆ? ತೆರೆಮರೆಯಲ್ಲಿ ಯಾರು ಏನೇನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ: ಡಿಸಿಎಂ ಡಿಕೆಶಿ

06/06/2025 8:44 PM

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ಐವರು ‘IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

06/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.