‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ‘ಸ್ತ್ರೀಶಕ್ತಿ’ ಸಾಲಮನ್ನಾ ,ರೈತರಿಗೆ 24 ಗಂಟೆ ಉಚಿತ ವಿದ್ಯುತ್

ಕಲಬುರಗಿ : ರಾಜ್ಯದಲ್ಲಿ ಜೆಡಿಎಸ್ ಪಕ್ಷ (JDS Party ) ಅಧಿಕಾರಕ್ಕೆ ಬಂದರೆ ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಹಾಗೂ ರೈತರಿಗೆ 24 ಗಂಟೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು.  ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಜನ ಸಂಕಲ್ಪ ಎಂದು ಬಿಜೆಪಿ ಸರ್ಕಾರ ಜಾತಿ ಧರ್ಮಗಳ ರ್ಯಾಲಿ ಮಾಡುವ ಮೂಲಕ ಸರ್ಕಾರ ಏನು ಮಾಡಲು ಹೊರಟಿಸಿದೆ ಎಂಬುದು ಅರ್ಥವಾಗುತ್ತಿಲ್ಲ, ಇನ್ನೊಂದು ಕಡೆ ಕಾಂಗ್ರೆಸ್ ಭಾರತ ಜೋಡು ಪಾದಯಾತ್ರೆ ಮಾಡುತ್ತಿರುವುದು … Continue reading ‘ಜೆಡಿಎಸ್’ ಅಧಿಕಾರಕ್ಕೆ ಬಂದರೆ ‘ಸ್ತ್ರೀಶಕ್ತಿ’ ಸಾಲಮನ್ನಾ ,ರೈತರಿಗೆ 24 ಗಂಟೆ ಉಚಿತ ವಿದ್ಯುತ್