Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಪ್ರತೀಕಾರದ ದಾಳಿ : ವಾಯುಪ್ರದೇಶವನ್ನು ಮುಚ್ಚಿದ ಪಾಕಿಸ್ತಾನ | India-pak war

10/05/2025 6:40 AM

Water : ಬೇಸಿಗೆಯಲ್ಲಿ ಈ ನೀರನ್ನು ಕುಡಿಯಬೇಡಿ, ಇದು ತುಂಬಾ ಅಪಾಯಕಾರಿ.

10/05/2025 6:05 AM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಹೂಡಿಕೆ ಮಾಡಲು 241 ಕಂಪನಿಗಳಿಗೆ ಅನುಮತಿ : ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್
KARNATAKA

ರಾಜ್ಯದಲ್ಲಿ ಹೂಡಿಕೆ ಮಾಡಲು 241 ಕಂಪನಿಗಳಿಗೆ ಅನುಮತಿ : ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್

By kannadanewsnow0513/02/2024 1:29 PM

ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರನ್ನು ಹೊರತುಪಡಿಸಿ ಹೂಡಿಕೆ ಮಾಡಲು 241 ಕಂಪನಿಗಳಿಗೆ ಅನುಮತಿ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಬಜೆಟ್​ ಅಧಿವೇಶನದಲ್ಲಿ ತಿಳಿಸಿದರು.

ಬಜೆಟ್​ ಅಧಿವೇಶನದಲ್ಲಿ ಪರಿಷತ್​ ಸದಸ್ಯ ಕೇಶವ ಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಹೂಡಿಕೆಗೆ ಮಾಡಲು 241 ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ರಾಜ್ಯ ಮಟ್ಟದ ಏಕ ಗವಾಕ್ಷಿ ಅನುಮೋದನೆ ಸಮಿತಿಯು ಒಟ್ಟು 6,407.82 ಕೋಟಿ ರೂಪಾಯಿ ಮೌಲ್ಯದ 128 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರಾಜ್ಯಾದ್ಯಂತ 33,771 ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿದೆ.

128 ಯೋಜನೆಗಳಲ್ಲಿ 24 ಯೋಜನೆಗಳು ಬೆಂಗಳೂರಿನಲ್ಲಿವೆ .ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ 57 ಒಡಂಬಡಿಕೆ ಎಂಒಯು ಪೈಕಿ 7 ಯೋಜನೆಗಳಿಗೆ ಎಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭಕ್ಕೆ 3-4 ವರ್ಷ ಆಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದರು.

ಹುಬ್ಬಳ್ಳಿಯಲ್ಲಿ ನಡೆದಿದ್ದ ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳ ಜೊತೆ 1,275 ಕೋಟಿ ರೂ ಮೊತ್ತದ ಹೂಡಿಕೆಗೆ ಒಪ್ಪಂದಾಗಿವೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದರು. ಇನ್ವೆಸ್ಟ್ ಕರ್ನಾಟಕ ಬೆಂಗಳೂರಿನಲ್ಲಿ 2022ರ ನವೆಂಬರ್​ನಲ್ಲಿ ನಡೆದಿತ್ತು. ಎಫ್​ಎಂಸಿಜಿ ಹೂಡಿಕೆದಾರರ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆದಿತ್ತು.

ಬೆಂಗಳೂರಿನಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಮೂಲಕ 57 ಕಂಪನಿಗಳೊಂದಿಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ ಈ ಎಲ್ಲಾ 57 ಒಡಂಬಡಿಕೆಗಳ ಮೊತ್ತ 5,51,369 ಕೋಟಿ ರೂ ಆಗುತ್ತದೆ. ಈ ಎಲ್ಲಾ ಯೋಜನೆಗಳು ಜಾರಿಯಾಗಲು 3ರಿಂದ 4 ವರ್ಷ ಆಗಬಹುದು ಎಂದು ಸಚಿವ ಎಂಬಿ ಪಾಟೀಲ್ ಚಳಿಗಾಲದ ಅಧಿವೇಶನದಲ್ಲಿ​ ಹೇಳಿದ್ದರು.

Share. Facebook Twitter LinkedIn WhatsApp Email

Related Posts

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM1 Min Read

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM1 Min Read

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM1 Min Read
Recent News

ಭಾರತದ ಪ್ರತೀಕಾರದ ದಾಳಿ : ವಾಯುಪ್ರದೇಶವನ್ನು ಮುಚ್ಚಿದ ಪಾಕಿಸ್ತಾನ | India-pak war

10/05/2025 6:40 AM

Water : ಬೇಸಿಗೆಯಲ್ಲಿ ಈ ನೀರನ್ನು ಕುಡಿಯಬೇಡಿ, ಇದು ತುಂಬಾ ಅಪಾಯಕಾರಿ.

10/05/2025 6:05 AM

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM

ಉದ್ಯೋಗವಾರ್ತೆ: 9,970 ರೈಲ್ವೆ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಕ್ಕೆ ನಾಳೆಯೇ ಕೊನೆ ದಿನ..!

10/05/2025 5:59 AM
State News
KARNATAKA

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

By kannadanewsnow0910/05/2025 6:00 AM KARNATAKA 1 Min Read

ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ದಿನಾಂಕ:…

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.