Shocking News: ‘ಬಗರ್ ಹುಕುಂ’ ಅಡಿ ಒಬ್ಬರಿಂದಲೇ ’25 ಅರ್ಜಿ’ ಸಲ್ಲಿಕೆ – ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಅಲ್ಲದೇ ಬಗರ್ ಹುಕುಂ ಅಡಿ ಒಬ್ಬರಿಂದಲೇ 25 ಅರ್ಜಿ ಸಲ್ಲಿಸಿರೋ ಶಾಕಿಂಗ್ ಮಾಹಿತಿಯನ್ನು ಸದನದ ಮುಂದೆ ಬಿಚ್ಚಿಟ್ಟರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? … Continue reading Shocking News: ‘ಬಗರ್ ಹುಕುಂ’ ಅಡಿ ಒಬ್ಬರಿಂದಲೇ ’25 ಅರ್ಜಿ’ ಸಲ್ಲಿಕೆ – ಸಚಿವ ಕೃಷ್ಣಬೈರೇಗೌಡ