BIGG NEWS: ಪಂಚಮಸಾಲಿ ಸಮುದಾಯಕ್ಕೂ 2ಎ ಮೀಸಲಾತಿ ನೀಡಬೇಕು; ಇಲ್ಲದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ; ವಿಜಯಾನಂದ ಕಾಶಪ್ಪನವರ್ ಎಚ್ಚರಿಕೆ

ಬಾಗಲಕೋಟೆ:ಎಸ್‌ ಸಿ ಮತ್ತು ಎಸ್‌ ಟಿ ಸಮದಾಯಕ್ಕೆ ಮೀಸಲಾತಿ ಹೆಚ್ಚಿಸಿರೋದ ಸರ್ಕಾರ ಸ್ವಾಗತಿಸುತ್ತೇನೆಇದರಿಂದ ನನಗೆ ತುಂಬಾ ಸಂತಸ ತಂದಿದೆ. ಯಶವಂತಪುರ- ಮಾರಮ್ಮ ಸರ್ಕಲ್‌ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವ ಅಶ್ವತ್ಥನಾರಾಯಣ ಸೂಚನೆ   ಆದರೆ ಅದೇ ರೀತಿ ಪಂಚಮಸಾಲಿ ಸಮುದಾಯಕ್ಕೂ 2ಎ ಮೀಸಲಾತಿ ನೀಡಬೇಕು. ಈ ಬಗ್ಗೆಯೂ ಸರ್ವ ಪಕ್ಷ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು ಎಂದು ಪಂಚಮಸಾಲಿ ಸಮುದಾಯ ದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಪಂಚಮಸಾಲಿ ಮೀಸಲಾತಿ ಹೋರಾಟದ ಮುಖ್ಯಸ್ಥ ವಿಜಯಾನಂದ ಕಾಶಪ್ಪನವರ್ … Continue reading BIGG NEWS: ಪಂಚಮಸಾಲಿ ಸಮುದಾಯಕ್ಕೂ 2ಎ ಮೀಸಲಾತಿ ನೀಡಬೇಕು; ಇಲ್ಲದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ; ವಿಜಯಾನಂದ ಕಾಶಪ್ಪನವರ್ ಎಚ್ಚರಿಕೆ