BIGG NEWS : ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಭರವಸೆ

ಬೆಳಗಾವಿ : ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ನೀಡಿದ್ದು, ಕೆಲಸ ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ  ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ ಸಿಎಂ ಬೊಮ್ಮಾಯಿ ಭರವಸೆ ನೀಡಲಾಗಿದೆ ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಅ.13 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ |Job Fair ಮಹಾರಾಷ್ಟ್ರದ  ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ … Continue reading BIGG NEWS : ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 3 ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಭರವಸೆ