BIGG NEWS : ‘ಭದ್ರಾ ಮೇಲ್ದಂಡೆ’ ಯೋಜನೆಗೆ 3 ಸಾವಿರ ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ

ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ, ನಮ್ಮ ಪಕ್ಷ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ಅನುದಾನ ಮೀಸಲು ಇಡಲಿದ್ದೇವೆ , ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆ … Continue reading BIGG NEWS : ‘ಭದ್ರಾ ಮೇಲ್ದಂಡೆ’ ಯೋಜನೆಗೆ 3 ಸಾವಿರ ಕೋಟಿ ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ