ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ವಾರ 3 ಲಕ್ಷ ನೀರಿನ ಮಾದರಿ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜನಿಯರುಗಳು ಈ ತಿಂಗಳ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ … Continue reading ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ವಾರ 3 ಲಕ್ಷ ನೀರಿನ ಮಾದರಿ ಸಂಗ್ರಹ: ಸಚಿವ ಪ್ರಿಯಾಂಕ್‌ ಖರ್ಗೆ