ತಮಿಳುನಾಡಿಗೆ ಕಾವೇರಿ ನದಿಯಿಂದ ’30 TMC ನೀರು’ ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ/ ಬೆಂಗಳೂರು : “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗು ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಆರ್ ಎಸ್ ಅಣೆಕಟ್ಟು ವೀಕ್ಷಣೆ ನಂತರ ಅಣೆಕಟ್ಟೆ ಬಳಿ ಮತ್ತು ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಡಿಸಿಎಂ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ … Continue reading ತಮಿಳುನಾಡಿಗೆ ಕಾವೇರಿ ನದಿಯಿಂದ ’30 TMC ನೀರು’ ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್