BREAKING: ಛತ್ತೀಸ್ ಗಢದಲ್ಲಿ ಕೆಂಪು ಉಗ್ರರ ನಿಗ್ರಹದಲ್ಲಿ ಸೇನೆಗೆ ಬಹುದೊಡ್ಡ ಯಶಸ್ಸು: 31 ನಕ್ಸಲರ ಹತ್ಯೆ

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ … Continue reading BREAKING: ಛತ್ತೀಸ್ ಗಢದಲ್ಲಿ ಕೆಂಪು ಉಗ್ರರ ನಿಗ್ರಹದಲ್ಲಿ ಸೇನೆಗೆ ಬಹುದೊಡ್ಡ ಯಶಸ್ಸು: 31 ನಕ್ಸಲರ ಹತ್ಯೆ