Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

09/01/2026 6:52 PM

2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ

09/01/2026 6:46 PM

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಈ ವರ್ಷ ರಾಜ್ಯದಲ್ಲಿ 327 ಬಾಣಂತಿಯರು ಸಾವು : ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ
KARNATAKA

SHOCKING : ಈ ವರ್ಷ ರಾಜ್ಯದಲ್ಲಿ 327 ಬಾಣಂತಿಯರು ಸಾವು : ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

By kannadanewsnow5707/12/2024 9:16 AM

ಬೆಂಗಳೂರು : ರಾಜ್ಯದಲ್ಲಿ ಕಳೆದ ಏಪ್ರಿಲ್ ತಿಂಗಳಿನಿಂದ 327 ಮಂದಿ ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೂ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ವಿಲೀನಕ್ಕೂ ಸಂಬಂಧಿವಿಲ್ಲ ಎಂದು ಸ್ಪಷ್ಟಪಡಿಸಿದರು. ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುತಕ್ಷತಾ ಇಲಾಖೆಯನ್ನ ಆಡಳಿತಾತ್ಮಕ ದೃಷ್ಟಿಯಿಂದ ವಿಲೀನಗೊಳಿಸುವ ಪ್ರಸ್ತಾವನೆ ಈ ಹಿಂದೆಯೇ ಇತ್ತು. ಗುಣಮಟ್ಟ ಪರಿಶೀಲನೆಯಲ್ಲಿ ಔಷಧ ನಿಯಂತ್ರಣ ಇಲಾಖೆಗೆ ಮೇಲ್ವಿಚಾರಣೆಯ ಅಗತ್ಯತೆ ಇದೆ. ಐಎಎಸ್ ಮಟ್ಟದ ಅಧಿಕಾರಿ ಇದ್ದರೆ ಉತ್ತಮ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಔಷಧ ಸರಬರಾಜು ನಿಗಮಕ್ಕೂ ಕಾಯಕಲ್ಪ ನೀಡುವ ಅಗತ್ಯತೆ ಇದೆ. KSMCL ಕರೆಯುವ ಟೆಂಡರ್ ಗಳಲ್ಲಿ ಗುಣಮಟ್ಟದ ಔಷಧಿಗಳನ್ನ ಪೂರೈಸುವಂತಹ ದೊಡ್ಡ ಕಂಪನಿಗಳು ಪಾಲ್ಗೊಳ್ಳುವಂತಾಗಬೇಕು. ಇನ್ನಷ್ಟು ಪರಿಣಕಾರಿಯಾಗಿ ಔಷಧ ಗುಣಮಟ್ಟ ಹಾಗೂ ಉತ್ಪಾದನೆ ಕುರಿತಂತೆ ಪರಿಶೀಲನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಟೆಂಡರ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನ ಸೂಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಿಗಮ ಉತ್ತಮವಾಗಿ ಕಾರ್ಯನಿರ್ವಹಿಸುವತ್ತ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ವಿಚಾರದಲ್ಲಿ ಐವಿ ದ್ರಾವಣ ರಿಂಗರ್ ಲ್ಯಾಕ್ಟೇಟ್ ಪೂರೈಸಿದ ಕಂಪನಿಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸುವಂತೆ ಸೂಚಿಸಲಾಗಿದೆ.‌ ಐವಿ ದ್ರಾವಣದ 22 ಬ್ಯಾಚ್ ಗಳ ವಿಚಾರದಲ್ಲಿ ನಮ್ಮ ರಾಜ್ಯದ ಡ್ರಗ್ ಕಂಟ್ರೋಲ್ ನವರು ಸ್ಟ್ಯಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂದು ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ ಲ್ಯಾಬ್ ಗುಣಮಟ್ಟ ಹೊಂದಿದೆ ಎಂದು ವರದಿ ಕೊಟ್ಟಿದ್ದಾರೆ. CDL ವರದಿಯೇ ಅಂತಿಮ ಆಗಿರುವುದರಿಂದ ಕಂಪನಿಯವರ ವಿರುದ್ಧ ಕ್ರಮ ಕೈಗೊಳ್ಳಲು ಕೆಲ ಅಡತಡೆ ಎದುರಾಗುತ್ತವೆ. ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬ್ ನವರಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಬಾಣಂತಿಯರ ಸಾವಿನ ವಿಚಾರದಲ್ಲಿ ಲೋಕಾಯುಕ್ತರು ತನಿಖೆ ನಡೆಸುವಂತೆ ಬಿಜೆಪಿ ದೂರು ನೀಡಿರುವುದನ್ನ ನಾನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಈ ವಿಚಾರದಲ್ಲಿ ಯಾವುದನ್ನು ಮುಚ್ಚಿಡುವ ಉದ್ದೇಶ ನಮಗಿಲ್ಲ. ಪ್ರತಿಯೊಂದು ಜೀವವು ನಮಗೆ ಮುಖ್ಯ. ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣದಿಂದ ಸಮಸ್ಯೆ ಆಗಿದೆ ಎಂಬ ಅನುಮಾನಗಳು ಎದುರಾದ ತಕ್ಷಣವೇ ರಾಜ್ಯಾದ್ಯಂತ ಐವಿ ದ್ರಾವಣವನ್ನ ತಡೆಹಿಡಿಯಲಾಗಿದ್ದು, ಕಂಪನಿಯವರನ್ನ ಬ್ಲಶಕ್ ಲೀಸ್ಟ್ ಗೆ ಸೇರಿಸಲಾಗಿದೆ.. ಎಲ್ಲಿ ಲೋಪದೋಷಗಳಾಗಿದೆ ಅದನ್ನ ಸರಿಪಡಿಸುವುದು ಮುಖ್ಯ. ಈ ನಿಟ್ಟಿನಲ್ಲಿ ನಾನು ಕೂಡ ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. .

327 PREGNANT WOMEN DIED IN THE STATE: MINISTER Dinesh Gundu Rao SHOCKING NEWS : ರಾಜ್ಯದಲ್ಲಿ 327 ಬಾಣಂತಿಯರು ಸಾವು : ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಸಚಿವ ದಿನೇಶ್ ಗುಂಡೂರಾವ್.!
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

09/01/2026 6:52 PM1 Min Read

2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ

09/01/2026 6:46 PM4 Mins Read

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM2 Mins Read
Recent News

BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

09/01/2026 6:52 PM

2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ

09/01/2026 6:46 PM

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM
State News
KARNATAKA

BREAKING: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ: SC ಒಳಮೀಸಲಾತಿ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

By kannadanewsnow0909/01/2026 6:52 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ ಎನ್ನುವಂತೆ ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ…

2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ

09/01/2026 6:46 PM

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

09/01/2026 6:38 PM

ರಾಜ್ಯದ ರೈತರಿಗೆ ಸಚಿವ ಕೆ.ಜೆ ಜಾರ್ಜ್ ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

09/01/2026 5:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.