Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BIG NEWS: ರಾಜ್ಯದಲ್ಲಿ 34,432.46 ಕೋಟಿ ರೂ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ: 48,850 ಜನರಿಗೆ ಉದ್ಯೋಗಾವಕಾಶ ಸೃಷ್ಟಿ
    KARNATAKA

    BIG NEWS: ರಾಜ್ಯದಲ್ಲಿ 34,432.46 ಕೋಟಿ ರೂ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ: 48,850 ಜನರಿಗೆ ಉದ್ಯೋಗಾವಕಾಶ ಸೃಷ್ಟಿ

    By Kannada NewsAugust 05, 8:35 pm

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34432.46 ಕೋಟಿ ರೂ.ಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ 48850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಟೊಯೊಟಾ ಮೋಟರ್ಸ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 10 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ.

    ಬಿಬಿಎಂಪಿ ಮೀಸಲಾತಿ ಪಟ್ಟಿ ಕಾನೂನು ಪ್ರಕಾರವೇ ಇಲ್ಲ, ಬೇಕಾಬಿಟ್ಟಿ ರಿಸರ್ವೇಶನ್ ಹಾಕಲಾಗಿದೆ – ಶಾಸಕ ಜಮೀರ್ ಅಹ್ಮದ್ ಕಿಡಿ

    ಈ ಸಭೆಯಲ್ಲಿ 18 ಪ್ರಮುಖ ಯೋಜನೆಗಳಿಗೆ ಒಪ್ಪಿಗೆ ನೀಡಿದ ನಂತರ ಶುಕ್ರವಾರ ಮಾತನಾಡಿದ ಬಸವರಾಜ ಬೊಮ್ಮಾಯಿ, “ಎಥೆನಾಲ್‌, ಏರೋಸ್ಪೇಸ್, ಸೆಮಿಕಂಡಕ್ಟರ್‌ ತಯಾರಿಕಾ ಯಂತ್ರಗಳು, ಸ್ಟೀಲ್‌ ಹಾಗೂ ಆಟೋ ಮೊಬೈಲ್‌ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಈ ಉದ್ಯಮಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ” ಎಂದರು.

    ‘ನಮ್ಮ ಕ್ಲಿನಿಕ್‌’ಗೆ ಲೋಗೊ ಡಿಸೈನ್‌ ಮಾಡಿ ‘ಪ್ರಶಸ್ತಿ ಗೆಲ್ಲಿ’

    ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ತೋಟಗಾರಿಕೆ ಸಚಿವ ಮುನಿರತ್ನ, ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    BREAKING NEWS : ‘ಪ್ರವೀಣ್‌ ಕೊಲೆ ಮಾಡಿದ್ದು, ಕೇರಳದವರಲ್ಲ ಸ್ಥಳೀಯರು’ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ʼಆರಗ ಜ್ಞಾನೇಂದ್ರ ʼ

    • ಅನುಮೋದನೆ ಪಡೆದ ಪ್ರಮುಖ ಯೋಜನೆಗಳು

      ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್- 3661.5 ಕೋಟಿ ರೂ.

    • ಟ್ರುಯಲ್ಟ್ ಬಯೋಎನರ್ಜಿ ಲಿಮಿಟೆಡ್, ಎಥೆನಾಲ್ ಘಟಕ -1856.47 ಕೋಟಿ ರೂ.
    • ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಸಂಸ್ಥೆ, ಸೆಮಿಕಂಡಕ್ಟರ್‌ ವಲಯದಲ್ಲಿ ( ಹೆಚ್ಚುವರಿ)- 1573 ಕೋಟಿ ರೂ.
    • ಸ್ಪೆಕ್ಟಾಕಲ್ ಲೆನ್ಸ್, ಸ್ಪೆಕ್ಟಾಕಲ್ ಬ್ಲಾಂಕ್ಸ್/ಸೆಮಿ ಫಿನಿಶ್ಡ್ ಲೆನ್ಸ್ ಮತ್ತು ಇಂಡಸ್ಟ್ರಿಯಲ್ ಕ್ವಾಲಿಟಿ ಸಲ್ಯೂಷನ್‌ ಮಷಿನ್‌, ವೈದ್ಯಕೀಯ ಸಲಕರಣೆಯನ್ನು ಉತ್ಪಾದಿಸುವ ಕಾರ್ಲ್ ಝೈಸ್ ಇಂಡಿಯಾ ಪ್ರೈ. ಲಿಮಿಟೆಡ್, (ಹೆಚ್ಚುವರಿ)- 977 ಕೋಟಿ ರೂ.
    • ಪ್ರಕಾಶ್ ಸ್ಪಾಂಜ್ ಐರನ್ ಎಂಡ್ ಪ್ರೈವೆಟ್ ಲಿಮಿಟೆಡ್, (ಹೆಚ್ಚುವರಿ)- 2500.09 ಕೋಟಿ ರೂ.
    • ಸೌರ ಕೋಶಗಳನ್ನು ಉತ್ಪಾದಿಸುವ ಎಂವಿ ಫೋಟೊವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್, (ಹೆಚ್ಚುವರಿ) – 232.15 ಕೋಟಿ ರೂ.
    • ಶ್ರೀ ರೇಣುಕಾ ಶುಗರ್ಸ್ ಲಿಮಿಟೆಡ್, ಎಥೆನಾಲ್ ಘಟಕ- (ಹೆಚ್ಚುವರಿ)- ಕೋಟಿ ರೂ. 775.35 ಕೋಟಿ ರೂ.
    • ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಎಥೆನಾಲ್ ಘಟಕ- (ಹೆಚ್ಚುವರಿ)- 270.36 ಕೋಟಿ ರೂ.


    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    kodagu sp ayyappa

    BIGG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಕೊಡಗು ಎಸ್‌ಪಿ ತಲೆ ದಂಡ…!?

    August 19, 10:42 am

    BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ

    August 19, 10:42 am

    BIGG BREAKING NEWS: ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ; ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಚಾಲಕನಿಗೆ ಗಾಯ

    August 19, 10:32 am
    Recent News
    kodagu sp ayyappa

    BIGG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಕೊಡಗು ಎಸ್‌ಪಿ ತಲೆ ದಂಡ…!?

    August 19, 10:42 am

    BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ

    August 19, 10:42 am

    Krishna Janmashtami: ದೇಶದ ಜನತೆಗೆ ʻಕೃಷ್ಣ ಜನ್ಮಾಷ್ಟಮಿʼಯ ಶುಭಾಶಯ ಕೋರಿದ ಪ್ರಧಾನಿ ಮೋದಿ & ರಾಷ್ಟ್ರಪತಿ ದ್ರೌಪದಿ ಮುರ್ಮು!

    August 19, 10:39 am

    BIGG BREAKING NEWS: ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ; ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಚಾಲಕನಿಗೆ ಗಾಯ

    August 19, 10:32 am
    State News
    kodagu sp ayyappa KARNATAKA

    BIGG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಕೊಡಗು ಎಸ್‌ಪಿ ತಲೆ ದಂಡ…!?

    By Kannada NewsAugust 19, 10:42 am0

    ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಕೊಡಗು ಎಸ್‌ಪಿ ಕ್ಯಾಪ್ಟನ್ ಅಯ್ಯಪ್ಪ ರವರ ತಲೆ ದಂಡ…


    BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ

    August 19, 10:42 am

    BIGG BREAKING NEWS: ಹೆಬ್ಬಾಳ ಫ್ಲೈ ಓವರ್ ಬಳಿ ಐಷಾರಾಮಿ ಬೆಂಜ್ ಕಾರು ಅಪಘಾತ; ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಚಾಲಕನಿಗೆ ಗಾಯ

    August 19, 10:32 am

    BIGG NEWS : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಿದ್ದರಾಮಯ್ಯ ಪ್ರವಾಸ : ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ, ಬಿಗಿ ಭದ್ರತೆ

    August 19, 10:17 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.