Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು
KARNATAKA

BREAKING: ಯುದ್ಧಪೀಡಿತ ಪ್ರದೇಶದಿಂದ 2ನೇ ವಿಮಾನದಲ್ಲಿ ತಾಯ್ನಾಡಿಗೆ ಬಂದಿಳಿದ 350 ಕನ್ನಡಿಗರು

By kannadanewsnow0903/03/2026 8:53 PM

ಬೆಂಗಳೂರು: ಯುದ್ಧಪೀಡಿದ ಪ್ರದೇಶದಿಂದ ಮತ್ತೊಂದು ಬ್ಯಾಚ್ ನಲ್ಲಿ 490 ಕನ್ನಡಿಗರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇಂದು ಮುಂಜಾನೆ 490 ಮಂದಿ ಆಗಮಿಸಿದ್ದರು, ಇದೀಗ 2ನೇ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ 350 ಕನ್ನಡಿಗರು ವಾಪಾಸ್ ಆಗಿದ್ದಾರೆ.

ಯುದ್ಧ ಪೀಡಿತ ಪ್ರದೇಶಗಳಿಂದ ಸುರಕ್ಷಿತವಾಗಿ ಕನ್ನಡಿಗರು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ದುಬೈ ಏರ್ ಪೋರ್ಟ್ ನಿಂದ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಸುರಕ್ಷಿತವಾಗಿ 350 ಕನ್ನಡಿಗರು ಬಂದಿಳಿದಿದ್ದಾರೆ. ಇಕೆ-566 ಎಮಿರೇಟ್ಸ್ ವಿಮಾನದ ಮೂಲಕ 350 ಕನ್ನಡಿಗರು ಬೆಂಗಳೂರಿಗೆ ಮರಳಿದ್ದಾರೆ.

ಇಂದು ಮುಂಜಾನೆ ದುಬೈನಿಂದ ಮೊದಲ ವಿಮಾನದಲ್ಲಿ 490 ಜನರು ಬೆಂಗಳೂರಿಗೆ ಯುದ್ಧ ಪೀಡಿತ ಪ್ರದೇಶಗಳಿಂದ ವಾಪಾಸ್ ಆಗಿದ್ದರು. ಆ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ದುಬೈನಿಂದ ಹೊರಟಿದ್ದಂತ 2ನೇ ವಿಮಾನವು ಇದೀಗ ಬೆಂಗಳೂರನ್ನು ತಲುಪಿದ್ದು, 350 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಕಳೆದ ನಿನ್ನೆ ರಾತ್ರಿ ಅಬುಧಾಬಿಯಿಂದ 213 ಪ್ರಯಾಣಿಕರು ಆಗಮಿಸಿದ್ದರು. ಇದುವರೆಗೆ 1,053 ಪ್ರಯಾಣಿಕರು ಸುರಕ್ಷಿತವಾಗಿ ವಾಪಾಸ್ ಆದಂತೆ ಆಗಿದೆ.

ರಾಜ್ಯದ ಪೋಷಕರಿಗೆ ಶಾಕ್: ಈ ವರ್ಷವೂ ಖಾಸಗಿ ಶಾಲೆಗಳ ಶುಲ್ಕ ಏರಿಕೆ; ಶೇ.15ರಷ್ಟು ಹೆಚ್ಚಳಕ್ಕೆ ಚಿಂತನೆ!

‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM1 Min Read

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM2 Mins Read

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM2 Mins Read
Recent News

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM

BIG NEWS : ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ : ಲೋಕಭವನ ಮುತ್ತಿಗೆಗೆ ಕರವೇ ನಿರ್ಧಾರ!

04/04/2026 3:51 PM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

By kannadanewsnow0504/04/2026 4:21 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9…

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM

BIG NEWS : ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ : ಲೋಕಭವನ ಮುತ್ತಿಗೆಗೆ ಕರವೇ ನಿರ್ಧಾರ!

04/04/2026 3:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.