ರಾಯಚೂರು: ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವ, ಇಂದಿನಿಂದ ಮಳೆಯ ಆತಂಕದ ಮಧ್ಯೆಯೂ ಮಂತ್ರಾಲಯದಲ್ಲಿ ಆರಂಭಗೊಂಡಿದೆ.

BIG NEWS: ಅಗತ್ಯ ಮೂಲ ಸೌಕರ್ಯದ ಕೊರತೆ ಹಿನ್ನಲೆ: ರಾಜ್ಯದ ‘ನಾಲ್ಕು ಎಂಜಿನಿಯರಿಂಗ್ ಕಾಲೇಜಿ’ಗೆ ಬೀಗ

ಮಂತ್ರಾಲಯದಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿರುವಂತ ಸಪ್ತರಾತ್ರೋತ್ಸವಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸೋ ಹಿನ್ನಲೆಯಲ್ಲಿ, ಸಕಲ ಸೌಲಭ್ಯದ ವ್ಯವಸ್ಥೆ ಕೂಡ ಮಾಡಲಾಗಿದೆ.

ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

ಆಗಸ್ಟ್ 10ರ ಇಂದು ಸಂಜೆ 7ಕ್ಕೆ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಧ್ವಜಾರೋಹಣ, ಗೋ, ಧಾನ್ಯ ಪೂಜೆ ಸೇರಿ ವಿವಿಧ ಧಾರ್ಮಿಕ ವಿಧಿ-ವಿಧಾನದ ಮೂಲಕ ಇಂದಿನಿಂದ ಶ್ರೀರಾಯರ 351ನೇ ಆರಾಧನೆಯ ಸಪ್ತ ರಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ.

Share.
Exit mobile version