ಇಂದಿನಿಂದ ಮಂತ್ರಾಲಯದಲ್ಲಿ ಶ್ರೀರಾಯರ 351ನೇ ಆರಾಧನಾ ಮಹೋತ್ಸವ ಆರಂಭ

ರಾಯಚೂರು: ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವ, ಇಂದಿನಿಂದ ಮಳೆಯ ಆತಂಕದ ಮಧ್ಯೆಯೂ ಮಂತ್ರಾಲಯದಲ್ಲಿ ಆರಂಭಗೊಂಡಿದೆ. BIG NEWS: ಅಗತ್ಯ ಮೂಲ ಸೌಕರ್ಯದ ಕೊರತೆ ಹಿನ್ನಲೆ: ರಾಜ್ಯದ ‘ನಾಲ್ಕು ಎಂಜಿನಿಯರಿಂಗ್ ಕಾಲೇಜಿ’ಗೆ ಬೀಗ ಮಂತ್ರಾಲಯದಲ್ಲಿ ಇಂದಿನಿಂದ ಆರಂಭಗೊಳ್ಳುತ್ತಿರುವಂತ ಸಪ್ತರಾತ್ರೋತ್ಸವಕ್ಕೆ ದೇಶ, ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸೋ ಹಿನ್ನಲೆಯಲ್ಲಿ, ಸಕಲ ಸೌಲಭ್ಯದ ವ್ಯವಸ್ಥೆ ಕೂಡ ಮಾಡಲಾಗಿದೆ. ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets ಆಗಸ್ಟ್ 10ರ … Continue reading ಇಂದಿನಿಂದ ಮಂತ್ರಾಲಯದಲ್ಲಿ ಶ್ರೀರಾಯರ 351ನೇ ಆರಾಧನಾ ಮಹೋತ್ಸವ ಆರಂಭ