Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಖೈಬರ್ ಪಖ್ತುಂಖ್ವಾ ಗಡಿಯಲ್ಲಿ ಪಾಕಿಸ್ತಾನ ಮತ್ತು ಅಫ್ಘಾನ್ ತಾಲಿಬಾನ್ ನಡುವೆ ಮತ್ತೆ ಘರ್ಷಣೆ

15/10/2025 7:08 AM

ಬೀದಿ ಬದಿಯ ಸಮೋಸಾ ಅಪಾಯ: ಕ್ಯಾನ್ಸರ್ ಕಾರಕವಾಗುವ ಎಣ್ಣೆ! ಇಂದೇ ನಿಲ್ಲಿಸಿ

15/10/2025 7:03 AM

ಬಿಹಾರ್ ಚುನಾವಣೆ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಫಿಕ್ಸ್ : ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ? ಇಲ್ಲಿದೆ ಪಟ್ಟಿ

15/10/2025 7:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 384 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಡೇಟ್ ಫಿಕ್ಸ್: ಡಿ.29ಕ್ಕೆ ಎಕ್ಸಾಂ | KAS Exam
KARNATAKA

384 KAS ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಡೇಟ್ ಫಿಕ್ಸ್: ಡಿ.29ಕ್ಕೆ ಎಕ್ಸಾಂ | KAS Exam

By kannadanewsnow0902/10/2024 5:36 AM

ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ.

2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕೆಪಿಎಸ್ಸಿ ತಿಳಿಸಿದೆ.

2023-24ನೇ ಸಾಲಿನ ಗೆಜ಼ೆಟೆಡ್‌ ಪ್ರೊಬೆಷನರ್ಸ್‌ ಗ್ರೂಪ್‌-ಎ ಮತ್ತು ಗ್ರೂಪ್‌-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ.

— Secretary KPSC (@secretarykpsc) October 1, 2024

ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ  ಈ ನಿಯಮ ಪಾಲನೆ ಕಡ್ಡಾಯ

ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.

ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.

ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ.

pic.twitter.com/wDua3Z8NQi

— Secretary KPSC (@secretarykpsc) October 1, 2024

Share. Facebook Twitter LinkedIn WhatsApp Email

Related Posts

ಬಿಹಾರ್ ಚುನಾವಣೆ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಫಿಕ್ಸ್ : ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ? ಇಲ್ಲಿದೆ ಪಟ್ಟಿ

15/10/2025 7:01 AM1 Min Read

`ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ `ಖಾಸಗಿ ಬಸ್ ಟಿಕೆಟ್ ದರ’ ಭಾರೀ ಏರಿಕೆ

15/10/2025 6:15 AM1 Min Read

‘ಸಿಎಂ’ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ : ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ!

15/10/2025 6:06 AM1 Min Read
Recent News

BREAKING: ಖೈಬರ್ ಪಖ್ತುಂಖ್ವಾ ಗಡಿಯಲ್ಲಿ ಪಾಕಿಸ್ತಾನ ಮತ್ತು ಅಫ್ಘಾನ್ ತಾಲಿಬಾನ್ ನಡುವೆ ಮತ್ತೆ ಘರ್ಷಣೆ

15/10/2025 7:08 AM

ಬೀದಿ ಬದಿಯ ಸಮೋಸಾ ಅಪಾಯ: ಕ್ಯಾನ್ಸರ್ ಕಾರಕವಾಗುವ ಎಣ್ಣೆ! ಇಂದೇ ನಿಲ್ಲಿಸಿ

15/10/2025 7:03 AM

ಬಿಹಾರ್ ಚುನಾವಣೆ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಫಿಕ್ಸ್ : ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ? ಇಲ್ಲಿದೆ ಪಟ್ಟಿ

15/10/2025 7:01 AM

ಡಿಜಿಟಲ್ ಅನ್ಯೋನ್ಯತೆ: ವೀಡಿಯೊ ಕರೆಗಳಲ್ಲಿ ಪ್ರೀತಿ ಬದುಕುಳಿಯಬಹುದೇ

15/10/2025 6:55 AM
State News
KARNATAKA

ಬಿಹಾರ್ ಚುನಾವಣೆ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಫಿಕ್ಸ್ : ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ? ಇಲ್ಲಿದೆ ಪಟ್ಟಿ

By kannadanewsnow0515/10/2025 7:01 AM KARNATAKA 1 Min Read

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ಗೆ ಎರಡೂವರೆ ವರ್ಷ ಪೂರೈಸಲಿದೆ. ನವೆಂಬರ್‌ ವೇಳೆಗೆ ರಾಜ್ಯ ರಾಜಕೀಯದಲ್ಲಿ…

`ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ `ಖಾಸಗಿ ಬಸ್ ಟಿಕೆಟ್ ದರ’ ಭಾರೀ ಏರಿಕೆ

15/10/2025 6:15 AM

‘ಸಿಎಂ’ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ : ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆ!

15/10/2025 6:06 AM

ರಾಜ್ಯದ `ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ’ ಗಮನಿಸಿ : `ಪರೀಕ್ಷೆ-1’ ನೋಂದಣಿ ಬಗ್ಗೆ ಮಹತ್ವದ ಆದೇಶ | PUC EXAM PORTAL

15/10/2025 6:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.