Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!

17/01/2026 4:20 PM

BREAKING: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಶಿವಲಿಂಗ ಪೀಠದ ಪ್ರಾಶ್ಚವಶೇಷ ಪತ್ತೆ

17/01/2026 4:16 PM

KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ

17/01/2026 4:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಿವಮೊಗ್ಗ ಸಕ್ರೆ ಬೈಲಲ್ಲಿ 4 ಆನೆಗಳಿಗೆ ಗಾಯ: ಸೂಕ್ತ ತನಿಖೆ, ಶಿಸ್ತು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ
KARNATAKA

BREAKING: ಶಿವಮೊಗ್ಗ ಸಕ್ರೆ ಬೈಲಲ್ಲಿ 4 ಆನೆಗಳಿಗೆ ಗಾಯ: ಸೂಕ್ತ ತನಿಖೆ, ಶಿಸ್ತು ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಆದೇಶ

By kannadanewsnow0921/10/2025 1:10 PM

ಬೆಂಗಳೂರು: ಶಿವಮೊಗ್ಗದ ಸಕ್ರೆ ಬೈಲು ಆನೆ ಶಿಬಿರದಲ್ಲಿದ್ದಂತ ಬಾಲಣ್ಣ, ಸಾಗರ್ ಸೇರಿದಂತೆ ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಸರಿಯಾದ ಆರೈಕೆ, ಔಷದೋಪಚಾರದ ಕೊರತೆಯೇ ಕಾರಣ ಎಂಬುದಾಗಿ ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.

ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಅವರು, ಸಕ್ಕರೆ ಬೈಲು ಆನೆ ಶಿಬಿರದಲ್ಲಿರುವ ಬಾಲಣ್ಯ ಎಂಬ 35 ವರ್ಷದ ಆನೆಯನ್ನು ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿ ಗಾಯಗೊಂಡಿದ್ದ ಆನೆಗೆ ಐ.ವಿ. ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ, ಆಗಿರುವ ನಿರ್ಲಕ್ಷದಿಂದ ಸೋಂಕು ಆಗಿ ನರಳುತ್ತಿದೆ, ಇದರ ಜೊತೆಗೆ ಶಿಬಿರದಲ್ಲಿರುವ ಸಾಗರ್ ಎಂಬ ಆನೆಯೂ ಸೇರಿದಂತೆ ಒಟ್ಟು 4 ಆನೆಗಳು ಗಾಯದಿಂದ ಬಳಲುತ್ತಿವೆ. ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದಿದ್ದಾರೆ.

ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿರುವ ಎಲ್ಲ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯಗಳಲ್ಲಿ, ಸಮರ್ಪಿತ ವೈದ್ಯಾಧಿಕಾರಿ ಇರಬೇಕು, ವೈದ್ಯರ ಕೊರತೆ ಇದ್ದರೆ ಗುತ್ತಿಗೆಯ ಆಧಾರದಲ್ಲಿ ಅಥವಾ ನಿಯೋಜನೆಯ ಮೇಲೆ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತುರ್ತು ಕ್ರಮ ವಹಿಸಲು ಮತ್ತು ಬಾಲಣ ಆನೆಗೆ ಚುಚ್ಚು ಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲಿ, ಅವರ ವಿರುದ್ಧ ಶಿಸ್ತುಕ್ರಮದ ಶಿಫಾರಸಿನೊಂದಿಗೆ 1 ವಾರದೊಳಗೆ ಸಮಗ್ರ ವರದಿಯನ್ನು ಈ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ಸೂಚಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ವಿಟಮಿನ್ ಬಿ3 ಪೂರಕವು ಚರ್ಮದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು: ಅಧ್ಯಯನ | skin cancer

ಹಾಸನಾಂಬೆ ದರ್ಶನದ ಬಗ್ಗೆ ಈ ಮಹತ್ವದ ಅಪ್ ಡೇಟ್ ಕೊಟ್ಟ ಸಚಿವ ಕೃಷ್ಣಬೈರೇಗೌಡ

Share. Facebook Twitter LinkedIn WhatsApp Email

Related Posts

ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!

17/01/2026 4:20 PM1 Min Read

BREAKING: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಶಿವಲಿಂಗ ಪೀಠದ ಪ್ರಾಶ್ಚವಶೇಷ ಪತ್ತೆ

17/01/2026 4:16 PM1 Min Read

KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ

17/01/2026 4:10 PM1 Min Read
Recent News

ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!

17/01/2026 4:20 PM

BREAKING: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಶಿವಲಿಂಗ ಪೀಠದ ಪ್ರಾಶ್ಚವಶೇಷ ಪತ್ತೆ

17/01/2026 4:16 PM

KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ

17/01/2026 4:10 PM

ಅಮೆಜಾನ್ ಕಾಡಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ “ಬೆತ್ತಲೆ ಮಾನವರು”, ಅಪರೂಪದ ಬುಡಕಟ್ಟು ಜನಾಂಗದ ವಿಡಿಯೋ ಬಹಿರಂಗ

17/01/2026 4:07 PM
State News
KARNATAKA

ಉತ್ತರಕನ್ನಡ : ರಸ್ತೆ ಬದಿ ನಿಂತಿದ್ದ ಬೊಲೆರೋ ವಾಹನಕ್ಕೆ ಓಮ್ನಿ ಕಾರು ಡಿಕ್ಕಿ : ಚಾಲಕ ಸೇರಿ ಶಾಲಾ ಮಕ್ಕಳಿಗೆ ಗಾಯ!

By kannadanewsnow0517/01/2026 4:20 PM KARNATAKA 1 Min Read

ಉತ್ತರಕನ್ನಡ : ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮ್ನಿ ವಾಹನ ಅಪಘಾತಕ್ಕೆ ಈಡಾಗಿದೆ. ರಸ್ತೆ ಬದಿ ನಿಂತಿದ್ದ ಬೋಲೋರಿ ವಾಹನಕೆ ಓಮ್ನಿ…

BREAKING: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಶಿವಲಿಂಗ ಪೀಠದ ಪ್ರಾಶ್ಚವಶೇಷ ಪತ್ತೆ

17/01/2026 4:16 PM

KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ

17/01/2026 4:10 PM

BREAKING: ಬೆಂಗಳೂರಲ್ಲಿ 25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿ ಲೋಕಾಯುಕ್ತ ಪೊಲೀಸರು ಅರೆಸ್ಟ್

17/01/2026 4:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.