BIGG BREAKING NEWS: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಕಮರಿಗೆ ಬಿದ್ದ ಬಸ್; ನಾಲ್ವರು ಐಟಿಬಿಪಿ ಸಿಬ್ಬಂದಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಮಂಗಳವಾರ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಐಟಿಬಿಪಿ ಸಿಬ್ಬಂದಿ ಸಾವನ್ನಪ್ಪಿದ್ದು, ಅಮರನಾಥ ಯಾತ್ರೆಯ ಕರ್ತವ್ಯದಿಂದ ಹಿಂದಿರುಗುತ್ತಿದ್ದ ಇತರ 37 ಜನರು ಗಂಭೀರ ಗಾಯಗೊಂಡಿದ್ದಾರೆ. ಬಸ್ ಚಂದನ್ವರಿಯಿಂದ ಶ್ರೀನಗರದ ಪೊಲೀಸ್ ನಿಯಂತ್ರಣ ಕೊಠಡಿಗೆ ಹೋಗುತ್ತಿತ್ತು. BIGG NEWS: ಶಿವಮೊಗ್ಗ ಚಾಕು ಇರಿತ ಪ್ರಕರಣ; ಇತಿಹಾಸ ಗೊತ್ತಿಲ್ಲದ ಕೆಲ ಪುಂಡಾರಿಗಳು ಇಂಥಾ ಕೃತ್ಯ ನಡೆಸಿದ್ದಾರೆ- ಬಿ.ವೈ ವಿಜಯೇಂದ್ರ   ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “39 … Continue reading BIGG BREAKING NEWS: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಕಮರಿಗೆ ಬಿದ್ದ ಬಸ್; ನಾಲ್ವರು ಐಟಿಬಿಪಿ ಸಿಬ್ಬಂದಿ ಸಾವು