ಜಾರ್ಖಂಡ್‌: ಇಲ್ಲಿನ ಹಜಾರಿಬಾಗ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶನಿವಾರ ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 110 ಕಿಮೀ ದೂರದಲ್ಲಿರುವ ಬಹುಮಾರ್ ಬಳಿ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ತಿಳಿಸಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತ ಈ ಬಸ್ ಗಯಾದಿಂದ ಹಜಾರಿಬಾಗ್ ಮೂಲಕ ಒಡಿಶಾಗೆ ತೆರಳುತ್ತಿತ್ತು. ಗಾಯಾಳುಗಳನ್ನು ಹಜಾರಿಬಾಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

BIGG NEWS : ವರುಣಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ ; ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಮಳೆಯಿಂದ ಕೆಟ್ಟುನಿಂತ 11 ಲಕ್ಷ ರೂ. ಮೌಲ್ಯದ ಕಾರಿನ ರಿಪೇರಿಗೆ 22 ಲಕ್ಷ ರೂ ಬಿಲ್!

BIGG BREAKING NEWS : ಡಿ.ಕೆ. ಶಿವಕುಮಾರ್ ಗೆ ಮತ್ತೆ ಸಂಕಷ್ಟ : ಅ.7 ರಂದು ವಿಚಾರಣೆಗೆ ಹಾಜರಾಗುವಂತೆ `ED’ ನೋಟಿಸ್

Share.
Exit mobile version