ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಗಂಗಾ ನದಿಯಲ್ಲಿ ಕೊಚ್ಚಿ ಹೋದ ಕಾರು: ನಾಲ್ವರು ಯಾತ್ರಾರ್ಥಿಗಳು ಸಾವು

ಉತ್ತರಾಖಂಡ: ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಉತ್ತರ ಪ್ರದೇಶದ ಗಂಗಾ ನದಿಗೆ ನಾಲ್ವರು ಯಾತ್ರಾರ್ಥಿಗಳು ಇದ್ದ ಕಾರು ಕೊಚ್ಚಿ ಹೋಗಿದೆ. ಪರಿಣಾಮ ಈ ನಾಲ್ವರು ಸಾವನ್ನಪ್ಪಿದ್ದಾರೆ ಎಂಉ ಪೊಲೀಸರು ತಿಳಿಸಿದ್ದಾರೆ. ಇಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗಂಗಾ ನದಿ ತುಂಬಿ ಹರಿಯುತ್ತಿದೆ. ಈ ನಾಲ್ವರು ಯಾತ್ರಾರ್ಥಿಗಳು ಬುಧವಾರ ಹಿಮಾಲಯ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಕಾರು ನದಿಗೆ ಬಿದ್ದು ಕೊಚ್ಚಿ ಹೋಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಕ್ಕೆ ದೌಡಾಯಿಸಿದ ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ತಂಡವು ಶೋಧ ಕಾರ್ಯಾಚರಣೆ ನಡೆಸಿದರು. ರಕ್ಷಣಾ … Continue reading ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಗಂಗಾ ನದಿಯಲ್ಲಿ ಕೊಚ್ಚಿ ಹೋದ ಕಾರು: ನಾಲ್ವರು ಯಾತ್ರಾರ್ಥಿಗಳು ಸಾವು