BIG NEWS: ಮತ್ತೆ ಜೀವ ಪಡೆದ 40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರ ಸಂಘ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದಿಂದ ಶೇ.40 ಕಮೀಷನ್ ಆರೋಪದಲ್ಲಿ ಸಿಡಿದೇಳಲಾಗಿತ್ತು. ಸಂತೋಷ್ ಪಾಟೀಲ್ ಸಾವಿನ ಬಳಿಕ, ಮುಂದುವರೆದಿತ್ತು. ಇದೀಗ ಮತ್ತೆ ಜೀವ 40% ಕಮೀಷನ್ ಆರೋಪ ಜೀವ ಪಡೆದುಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಗುತ್ತಿಗೆದಾರರ ಸಂಘ ಮುಂದಾಗಿದೆ ಎನ್ನಲಾಗುತ್ತಿದೆ. Shocking:‌ ತೆಲಂಗಾಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಿಣಿಯಾದ 6 ನೇ ತರಗತಿ ವಿದ್ಯಾರ್ಥಿನಿ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿನ ಗುತ್ತಿಗೆ ಹಣದಲ್ಲಿ ಶೇ.40ರಷ್ಟು ಕಮೀಷನ್ ನೀಡಬೇಕು ಎಂಬುದಾಗಿ ಗುತ್ತಿಗೆದಾರರ … Continue reading BIG NEWS: ಮತ್ತೆ ಜೀವ ಪಡೆದ 40% ಕಮೀಷನ್ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರ ಸಂಘ