Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೆಂಗಳೂರು ನಗರ KUWJ ಸಂಘ’ದ ಚುನಾವಣೆಯ 25 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿ

30/10/2025 10:01 PM

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

30/10/2025 9:53 PM

ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

30/10/2025 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬೆಂಗಳೂರು ನಗರ KUWJ ಸಂಘ’ದ ಚುನಾವಣೆಯ 25 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿ
KARNATAKA

‘ಬೆಂಗಳೂರು ನಗರ KUWJ ಸಂಘ’ದ ಚುನಾವಣೆಯ 25 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿ

By kannadanewsnow0930/10/2025 10:01 PM

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘಕ್ಕೆ ನವೆಂಬರ್ 9ರಂದು ನಡೆಯಲಿರುವ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.

ಈ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವಿ.ನಂಜುಂಡಪ್ಪ ಮಾಹಿತಿ ನೀಡಿದ್ದು, ಒಟ್ಟು 25 ಸ್ಥಾನಗಳ ಪೈಕಿ 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ ಎಲ್ ಲೋಕೇಶ್, ಗೋದಾವರಿ ಡಿ ಎಸ್ ಅವರು ಕಣದಲ್ಲಿ ಉಳಿದಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಎಸ್.ಸೋಮಶೇಖರ್ (ಗಾಂಧಿ), ಮು. ವೆಂಕಟೇಶಯ್ಯ, ಎ. ಬಿ. ಶಿವರಾಜ್ ಅವರು ಸ್ಪರ್ಧೆಯಲ್ಲಿದ್ದಾರೆ. 3 ಉಪಾಧ್ಯಕ್ಷ ಸ್ಥಾನಗಳಿಗೆ ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್ಎಸ್, ಕೆ ಎಂ. ಜಕ್ರಿಯ ಕಣದಲ್ಲಿದ್ದಾರೆ.

ಪ್ರಧಾನ ಕಾರ್ಯ ದರ್ಶಿ ಸ್ಥಾನಕ್ಕೆ ಕೆ.ಸಿ. ವೇದಮೂರ್ತಿ, ಎನ್ ಶ್ರೀನಾಥ್, ಆರ್ ಜಯಕುಮಾರ್, ಖಜಾಂಚಿ ಸ್ಥಾನಕ್ಕೆ ಎಸ್ ಡಿ. ಚಿಕ್ಕಣ್ಣ, ಟಿ. ಮೋಹನ್, ರಾಜ್ಯ ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ಎಂ ಪಿ ಶರತ್ ಚಂದ್ರ, ಎಚ್ ಆರ್ ರವೀಶ್, ಕೆ.ವಿ.ಪರಮೇಶ್ ಕಣದಲ್ಲಿ ಉಳಿದಿದ್ದಾರೆ.

ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿಯ 15 ಸ್ಥಾನಗಳಿಗೆ ಸುಂದರೇಶ್ ಬಿ ಕೆ, ರಮಾಕಾಂತ್ ಗುಗ್ರಿ, ಎನ್ ಶಿವಾನಂದ್ ಆರ್ ರಾಜಗಿರಿ ಪ್ರದೀಪ್, ಹೋಮೇಶ್ ಮೂರ್ತಿ, ಎಸ್.ಶ್ಯಾಮ, ಕೃಷ್ಣೇಗೌಡ, ಗಂಗರಾಜು, ಲಿಂಗರಾಜು ಡಿ ನೊಣವಿನಕೆರೆ, ಎಸ್. ಎಮ್. ಕೃಷ್ಣ, ಶರಣಬಸಪ್ಪ, ಚನ್ನವೀರಪ್ಪ ಜಿಆರ್, ಬಿ ಎನ್.ರಾಮಚಂದ್ರ, ಮಂಜುನಾಥ್ ನೀಲೆಸೊಗೆ, ಹನುಮಂತರಾಜು ಬಿಕೆ, ರವಿಕಾಂತ್ ಕುಂದಾಪುರ, ನಟರಾಜ್ ಬಿಪಿ, ಗಂಡಸಿ ಸದಾನಂದ ಸ್ವಾಮಿ, ಈ ಬಸವರಾಜು, ಡಿ ಎಲ್ ಹರೀಶ್, ಮೋಹನ್ ಕುಮಾರ್ ಬಿ ಎನ್ ಹಾಗೂ ಗಗನ್ ಕುಮಾರ್ ಎ ವಿ ಸೇರಿ 22 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

BREAKING: ‘KUWJ ಚುನಾವಣೆ’ಯಲ್ಲಿ ‘ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು’ ನೇತೃತ್ವದಲ್ಲಿ ಎಲ್ಲಾ ಸ್ಥಾನಗಳಿಗೂ ಅವಿರೋಧ ಆಯ್ಕೆ

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

30/10/2025 9:53 PM1 Min Read

ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

30/10/2025 9:47 PM2 Mins Read

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

30/10/2025 9:36 PM1 Min Read
Recent News

‘ಬೆಂಗಳೂರು ನಗರ KUWJ ಸಂಘ’ದ ಚುನಾವಣೆಯ 25 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿ

30/10/2025 10:01 PM

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

30/10/2025 9:53 PM

ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

30/10/2025 9:47 PM

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

30/10/2025 9:36 PM
State News
KARNATAKA

‘ಬೆಂಗಳೂರು ನಗರ KUWJ ಸಂಘ’ದ ಚುನಾವಣೆಯ 25 ಸ್ಥಾನಗಳಿಗೆ 41 ಅಭ್ಯರ್ಥಿಗಳು ಕಣದಲ್ಲಿ

By kannadanewsnow0930/10/2025 10:01 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘಕ್ಕೆ ನವೆಂಬರ್ 9ರಂದು ನಡೆಯಲಿರುವ ಚುನಾವಣೆಗೆ…

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಇಬ್ಬರು ಸಾವು

30/10/2025 9:53 PM

ಬೆಂಗಳೂರಲ್ಲಿ ‘ಕಸ ಸುರಿಯುವ ಹಬ್ಬ’ದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ: 2.80 ಲಕ್ಷ ದಂಡ ಸಂಗ್ರಹ

30/10/2025 9:47 PM

‘ಬೆಂಗಳೂರು ಗ್ರಾಮಾಂತರ ಸರ್ಕಾರಿ ನೌಕರರ ಸಂಘ’ದ ಜಿಲ್ಲಾಧ್ಯಕ್ಷರಾಗಿ ‘ಕೆ.ಹನುಮಂತರಾಯಪ್ಪ’ ಆಯ್ಕೆ

30/10/2025 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.