BIGG NEWS : ಸನ್ನಡತೆಯ ಆಧಾರದ ಮೇಲೆ 42 ಕೈದಿಗಳಿಗೆ ಬಿಡುಗಡೆ ಭಾಗ್ಯ…!

ಬೆಂಗಳೂರು : 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಕುರಿತು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಜೆ,ಸಿ ಮಾಧುಸ್ವಾಮಿ ಮಾತನಾಡಿದ್ದು, ಗಣರಾಜ್ಯೋತ್ಸವದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರ ಶಿಫಾರಸ್ಸು ಮಾಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ 42 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಗಲಿದೆ. ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಒಲಂಪಿಕ್ಸ್, ಕಾಮನ್ ವೆಲ್ತ್, … Continue reading BIGG NEWS : ಸನ್ನಡತೆಯ ಆಧಾರದ ಮೇಲೆ 42 ಕೈದಿಗಳಿಗೆ ಬಿಡುಗಡೆ ಭಾಗ್ಯ…!