ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ – CM ಬಸವರಾಜ ಬೊಮ್ಮಾಯಿ

ಬಳ್ಳಾರಿ : ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮೂಲಕ ಈ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ವಿದ್ಯಾರ್ಥಿನಿ ಮೇಲೆ ಹತ್ಯಾಚಾರಗೈದು ಕೊಲೆ ಕೇಸ್: ಇದು ಹೇಯ ಕೃತ್ಯ, ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ – ಸಿದ್ಧರಾಮಯ್ಯ ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಾನು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಸಾರಿ ಇಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ … Continue reading ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ – CM ಬಸವರಾಜ ಬೊಮ್ಮಾಯಿ