Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

BIG NEWS : ಇಷ್ಟು ಮೊತ್ತದ ಬ್ಯಾಂಕ್ ವಹಿವಾಟುಗಳಿಗೆ ಇನ್ಮುಂದೆ `ಪ್ಯಾನ್ ಕಾರ್ಡ್’ ಅಗತ್ಯವಿಲ್ಲ : ಹೊಸ ರೂಲ್ಸ್ ಜಾರಿ !

13/02/2026 1:31 PM

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ‘HMT ವಶ’ದಲ್ಲಿದ್ದ ‘5 ಎಕರೆ ಅರಣ್ಯ ಭೂಮಿ’ಯನ್ನು ‘ಅರಣ್ಯ ಇಲಾಖೆ’ ಮರುವಶ
KARNATAKA

BREAKING: ಬೆಂಗಳೂರಲ್ಲಿ ‘HMT ವಶ’ದಲ್ಲಿದ್ದ ‘5 ಎಕರೆ ಅರಣ್ಯ ಭೂಮಿ’ಯನ್ನು ‘ಅರಣ್ಯ ಇಲಾಖೆ’ ಮರುವಶ

By kannadanewsnow0925/10/2024 6:14 PM

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು 5 ಎಕರೆ ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಆಶಯಕ್ಕೆ ಅಧಿಕಾರಿಗಳು ಇಂದು ಬಲ ನೀಡಿದ್ದಾರೆ.

ಎಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದು ಅಲ್ಲಿ ಕರ್ನಾಟಕ ಅರಣ್ಯ ಇಲಾಖೆ ಫಲಕವನ್ನು ನೆಟ್ಟು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

1896 ಮೇ 29ರ ಸರ್ಕಾರದ ಅಧಿಸೂಚನೆ ಸಂಖ್ಯೆ 10407, ಎಫ್.ಟಿ.ಎಫ್. 153-95 ಮತ್ತು 1901ರ ಜನವರಿ 7ರ ಅಧಿಸೂಚನೆ ಸಂಖ್ಯೆ 422-ಎಫ್.ಟಿ.ಎಫ್.-15-1900ರ ರೀತ್ಯ ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿರುತ್ತದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು once a forest is always a forest ಎಂಬ ಸುಪ್ರೀಂಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದ್ದರು.

ಸದರಿ ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್ ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು.

ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವ ಆಶಯವನ್ನು ಈಶ್ವರ ಖಂಡ್ರೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳು ಪ್ರಥಮ ಹೆಜ್ಜೆ ಇಟ್ಟಿದ್ದಾರೆ.

BIG NEWS: ಬೆಂಗಳೂರಲ್ಲಿ ಡ್ರೋನ್ ಮೂಲಕ ನಿರ್ಮಾಣ ಹಂತದ ಕಟ್ಟಡಗಳ ಸಮೀಕ್ಷೆ: ಡಿಸಿಎಂ ಡಿ.ಕೆ ಶಿವಕುಮಾರ್

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM1 Min Read

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM1 Min Read

ಈ ಒಂದೇ ಎಲೆ 100 ರೋಗಗಳಿಗೆ ಪರಿಹಾರ : ಮನೆಯಲ್ಲಿ ಇದ್ದರೆ ವೈದ್ಯರೇ ಬೇಕಾಗಿಲ್ಲ..!

13/02/2026 12:53 PM2 Mins Read
Recent News

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

13/02/2026 1:32 PM

BIG NEWS : ಇಷ್ಟು ಮೊತ್ತದ ಬ್ಯಾಂಕ್ ವಹಿವಾಟುಗಳಿಗೆ ಇನ್ಮುಂದೆ `ಪ್ಯಾನ್ ಕಾರ್ಡ್’ ಅಗತ್ಯವಿಲ್ಲ : ಹೊಸ ರೂಲ್ಸ್ ಜಾರಿ !

13/02/2026 1:31 PM

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM

SHOCKING : ಸತ್ತಿದ್ದಾಳೆಂದು ಭಾವಿಸಿದ್ದ ಪತ್ನಿ ಮೊಬೈಲ್ ಗೆ ಬಂತು `ಆಧಾರ್ OTP’ : ರಹಸ್ಯ ಜೀವನ ಬಯಲು !

13/02/2026 1:11 PM
State News
KARNATAKA

ಕಲಾವಿದನ ಕೈಯಲ್ಲಿ ‘ಪ್ರಾಸ್ತಟಿಕ್ ಸಿಲಿಕಾನ್ ಹ್ಯಾಂಡ್’ ನಲ್ಲಿ, ಅದ್ಭುತವಾಗಿ ಮೂಡಿ ಬಂದ ಸಿಎಂ ಸಿದ್ದರಾಮಯ್ಯರ ಸ್ಟ್ಯಾಚು!

By kannadanewsnow0513/02/2026 1:32 PM KARNATAKA 1 Min Read

ಬೆಂಗಳೂರು : ದಿವಂಗತ ದೇವರಾಜ್ ಅರಸು ಅವರ ಬಳಿಕ ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ.…

ALERT : 2 ವರ್ಷ ತುಂಬಿದ ಮಕ್ಕಳಿಗೆ `ಡೈಪರ್’ ಹಾಕುವ ಪೋಷಕರೇ ತಪ್ಪದೇ ಇದನ್ನೊಮ್ಮೆ ಓದಿ.!

13/02/2026 1:27 PM

ಈ ಒಂದೇ ಎಲೆ 100 ರೋಗಗಳಿಗೆ ಪರಿಹಾರ : ಮನೆಯಲ್ಲಿ ಇದ್ದರೆ ವೈದ್ಯರೇ ಬೇಕಾಗಿಲ್ಲ..!

13/02/2026 12:53 PM

BREAKING : ಶಿವಮೊಗ್ಗದಲ್ಲಿ ಭೀಕರ ಮರ್ಡರ್ : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ!

13/02/2026 12:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.