BIGG NEWS : ತೆಲಂಗಾಣದ ಸೂರ್ಯಪೇಟ್ ನಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಐವರು ಸಾವು, 20 ಮಂದಿಗೆ ಗಾಯ

ತೆಲಂಗಾಣ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟ್‌ನಲ್ಲಿ ಭಾನುವಾರ ಮುಂಜಾನೆ ಮುನಗಲಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೇರಳದ ಇಸ್ಲಾಮಿಕ್ ಸಂಸ್ಥೆಯೊಂದರಲ್ಲಿ ʻಸಂಸ್ಕೃತʼ ಪಾಠ: ನಿರರ್ಗಳವಾಗಿ ಶ್ಲೋಕ, ಮಂತ್ರ ಪಠಣೆ ಮಾಡುವ ವಿದ್ಯಾರ್ಥಿಗಳು ಮೃತರು ಮುನಗಲ್ ಹೊರವಲಯದಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಟ್ರ್ಯಾಕ್ಟರ್‌ನಲ್ಲಿ ಕನಿಷ್ಠ 30 ಜನರು ಪ್ರಯಾಣಿಸುತ್ತಿದ್ದಾಗ ವಾಹನವು … Continue reading BIGG NEWS : ತೆಲಂಗಾಣದ ಸೂರ್ಯಪೇಟ್ ನಲ್ಲಿ ಭೀಕರ ಅಪಘಾತ : ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಐವರು ಸಾವು, 20 ಮಂದಿಗೆ ಗಾಯ