Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ವಿಭಾಗದಲ್ಲಿ ರೈಲ್ವೆ ಆಂತರಿಕ ಭದ್ರತಾ ಪರಿಶೀಲನೆ

24/05/2025 9:50 PM

ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update

24/05/2025 9:34 PM

BREAKING : ತುಮಕೂರಲ್ಲಿ ಘೋರ ದುರಂತ : ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕಿ ಬಲಿ!

24/05/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯಲ್ಲಿ ‘5 ಅಸ್ಥಿಪಂಜರ ಪತ್ತೆ’ ಕೇಸ್: ‘FSL ವರದಿ’ಯಲ್ಲಿ ಸ್ಫೋಟಕ ಮಾಹಿತಿ ಬಯಲು
KARNATAKA

BIG NEWS: ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯಲ್ಲಿ ‘5 ಅಸ್ಥಿಪಂಜರ ಪತ್ತೆ’ ಕೇಸ್: ‘FSL ವರದಿ’ಯಲ್ಲಿ ಸ್ಫೋಟಕ ಮಾಹಿತಿ ಬಯಲು

By kannadanewsnow0916/05/2024 9:17 PM

ಚಿತ್ರದುರ್ಗ: ರಾಜ್ಯದ ಜನರೇ ಬೆಚ್ಚಿ ಬೀಳುವಂತ ಘಟನೆ ಜಿಲ್ಲೆಯಲ್ಲಿ ನಡೆದಿತ್ತು. ಅದೇ ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐವರು ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಈ ಕೇಸ್ ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಎಫ್ಎಸ್ಎಲ್ ವರದಿಯಲ್ಲಿ ಸಾವಿನ ರಹಸ್ಯ ಬಯಲಾಗಿದೆ. ಅದು ಏನು ಅಂತ ಮುಂದೆ ಓದಿ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ 2023 ಡಿಸೆಂಬರ್ 28ರಂದು ಒಂದೇ ಕುಟುಂಬದ ಐವರು ಅಸ್ತಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹ ಹಿಂದೆ ಹಲವು ಅನುಮಾನಗಳು ಕಾಡುತ್ತಿದ್ದವು. ಈಗ ಆ ಅನುಮಾನಗಳಿಗೆ ತೆರೆ ಬಿದ್ದಿದೆ. ಪೊಲೀಸರಿಗೆ ಎಫ್ಎಸ್ಎಲ್ ವರದಿಯು ಕೈ ಸೇರಿದೆ.

ಈ ಬಗ್ಗೆ ಮಾಹಿತಿ ನೀಡಿದಂತ ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಚಳ್ಳಕೆರೆ ಗೇಟ್ ಬಳಿಯ ಪಾಳುಮನೆಯಲ್ಲಿ ಸಿಕ್ಕಂತ ಒಂದೇ ಕುಟುಂಬದ ಐವರು ಅಸ್ತಿಪಂಜರಗಳನ್ನು ಎಫ್ಎಸ್ಎಲ್ ತನಿಖೆಗೆ ಕಳುಹಿಸಲಾಗಿತ್ತು. ಐವರ ಮೃತದೇಹದಲ್ಲಿ ಬಹುತೇಕ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ನಿದ್ದೆ ಮಾತ್ರೆ ಸೇವಿಸಿ ಸಾವನ್ನಪ್ಪಿರೋದು ಖಚಿತವಾಗಿದೆ ಎಂದಿದ್ದಾರೆ.

ನಿದ್ರೆ ಮಾತ್ರೆ ಹೊರತಾಗಿ ಮೃತದೇಹದಲ್ಲಿ ಯಾವುದೇ ಸೈನೆಡ್ ಅಂಶ ಪತ್ತೆಯಾಗಿಲ್ಲ. 2019ರಲ್ಲಿ ಐವರು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ನಿಖರವಾಗಿ ಯಾವಾಗ ಸಾವನ್ನಪ್ಪಿದ್ದಾರೆ ಎಂಬುದನ್ನು ಹೇಳುವುದಕ್ಕೆ ಸಾಧ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

ಅಂದಹಾಗೇ ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ನಿವೃತ್ತ ಎಇಇ ಜಗನಾಥ್ ರೆಡ್ಡಿ, ಪತ್ನಿ ಪ್ರೇಮ ಲೀಲಾ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣಾರೆಡ್ಡಿ, ನರೇಂದ್ರ ರೆಡ್ಡಿ ಮೃತಪಟ್ಟಿದ್ದರು.

BIG UPDATE: ಬೆಳಗಾವಿಯಲ್ಲಿ ಚಾಲುಕ್ಯ ಎಕ್ಸ್‌ಪ್ರೆಸ್‌ನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಬೇಕೇ.? ಇಲ್ಲಿದೆ ವೈರಲ್ ಸುದ್ದಿಯ ‘ಅಸಲಿ ಸತ್ಯ’

Share. Facebook Twitter LinkedIn WhatsApp Email

Related Posts

ಮೈಸೂರು ವಿಭಾಗದಲ್ಲಿ ರೈಲ್ವೆ ಆಂತರಿಕ ಭದ್ರತಾ ಪರಿಶೀಲನೆ

24/05/2025 9:50 PM1 Min Read

ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update

24/05/2025 9:34 PM1 Min Read

BREAKING : ತುಮಕೂರಲ್ಲಿ ಘೋರ ದುರಂತ : ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕಿ ಬಲಿ!

24/05/2025 9:34 PM1 Min Read
Recent News

ಮೈಸೂರು ವಿಭಾಗದಲ್ಲಿ ರೈಲ್ವೆ ಆಂತರಿಕ ಭದ್ರತಾ ಪರಿಶೀಲನೆ

24/05/2025 9:50 PM

ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update

24/05/2025 9:34 PM

BREAKING : ತುಮಕೂರಲ್ಲಿ ಘೋರ ದುರಂತ : ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕಿ ಬಲಿ!

24/05/2025 9:34 PM

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

24/05/2025 9:08 PM
State News
KARNATAKA

ಮೈಸೂರು ವಿಭಾಗದಲ್ಲಿ ರೈಲ್ವೆ ಆಂತರಿಕ ಭದ್ರತಾ ಪರಿಶೀಲನೆ

By kannadanewsnow0924/05/2025 9:50 PM KARNATAKA 1 Min Read

ಮೈಸೂರು: ಮೈಸೂರು ವಿಭಾಗದ ಬೀರೂರು-ತಾಳಗುಪ್ಪ ಸೆಕ್ಷನ್‌ನ ರೈಲ್ವೆ ಸಾಮಗ್ರಿಗಳ ಆಂತರಿಕ ಭದ್ರತಾ ಪರಿಶೀಲನೆ ನೈಋತ್ಯ ರೈಲ್ವೆ ಮುಖ್ಯಾಲಯದ ಅಧಿಕಾರಿಗಳ ತಂಡದಿಂದ 2025ರ…

ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update

24/05/2025 9:34 PM

BREAKING : ತುಮಕೂರಲ್ಲಿ ಘೋರ ದುರಂತ : ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕಿ ಬಲಿ!

24/05/2025 9:34 PM

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

24/05/2025 9:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.