Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

UPDATE : ಜಮ್ಮು-ಕಾಶ್ಮೀರ ಮೇಘಸ್ಫೋಟ : ಕನಿಷ್ಠ 60 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

15/08/2025 2:44 PM

BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!

15/08/2025 2:36 PM

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ
KARNATAKA

ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

By kannadanewsnow0929/10/2024 7:16 PM

ಬೆಂಗಳೂರು: ನವೆಂಬರ್.1ರಂದು ರಾಜ್ಯೋತ್ಸವ ಪ್ರಶಸ್ತಿಯ ಜೊತೆ ಜೊತೆಗೆ 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ನೀಡಿ ಗೌರವಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ತಿಳಿಸಿದ್ದಾರೆ.

ಇಂದಿನ ಸರ್ಕಾರದಲ್ಲಿ ಅಕಾಡೆಮಿಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 14 ಅಕಾಡೆಮಿ ಮತ್ತು 4 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸುವ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಾಗಿದೆ ಎಂದರು.

ನವೆಂಬರ್‌ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ 50 ಪುರುಷ ಹಾಗೂ ಮಹಿಳಾ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್‌ ಎಸ್‌. ತಂಗಡಗಿ ತಿಳಿಸಿದ್ದಾರೆ.#kannadarajyotsava @CMofKarnataka @siddaramaiah @sstangadagi pic.twitter.com/URsHssG5Nb

— DIPR Karnataka (@KarnatakaVarthe) October 29, 2024

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷವಾದಂತಹ ಇಲಾಖೆ. ಇಲಾಖೆ ಅಧಿನದಲ್ಲಿರುವ ಪ್ರಾಧಿಕಾರ ಮತ್ತು ಅಕಾಡೆಮಿಗಳು ಇಲಾಖೆಯ ಆಧಾರ ಸ್ಥಂಭಗಳು ಎಂದರೆ ತಪ್ಪಾಗಲಾರದು. ಅಕಾಡೆಮಿ – ಪ್ರಾಧಿಕಾರಗಳು ನಿಜಕ್ಕೂ ಇಲಾಖೆಗೆ ಮೆರುಗು ತರುವ ಕೆಲಸವನ್ನು ಮಾಡುತ್ತಿವೆ. ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ತುಂಬಿರುವ ಈ ಸಂಭ್ರಮದಲ್ಲಿ ನಾನು ಇಲಾಖೆಯ ಸಚಿವನಾಗಿರುವುದು ನನ್ನ ಭಾಗ್ಯ. ಒಂದು ಕರ್ನಾಟಕ ಎಂದು ಹೆಸರಿಟ್ಟ ಸಂದರ್ಭದಲ್ಲಿ ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದರು. ಅಂದು ಕರ್ನಾಟಕದ ಹಂಪಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು ಎಂದರು.

ನಾವು ಕೂಡ ಅದೇ ಮಾದರಿಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಿ, ಸುವರ್ಣ ಸಂಭ್ರಮದ ರಥಕ್ಕೆ ಚಾಲನೆ ನೀಡಿದ್ದೆವು. ಸುವರ್ಣ ಸಂಭ್ರಮದ ರಥ ಇಡೀ ರಾಜ್ಯದ ಮೂಲೆ ಮೂಲೆಗಳನ್ನು ಸಂಚರಿಸುತ್ತಿದೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 1.ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 50 ಪುರುಷ ಹಾಗೂ ಮಹಿಳಾ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.

ಸಮಾಜದಲ್ಲಿ ಶಾಂತಿ ಕದಡಿ, ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು: ಶಾಸಕ ಮಂಜುನಾಥ್ ಭಂಡಾರಿ ಆಗ್ರಹ

ಅ.31ರಂದು ‘ಚಿತ್ರದುರ್ಗ ಜಿಲ್ಲಾ ವಕೀಲರ ಸಂಘ’ದಿಂದ ‘ರಾಜ ವೀರ ಮದಕರಿ ನಾಯಕ ನಾಟಕ’ ಪ್ರದರ್ಶನ: ಶಿವು ಯಾದವ್

Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!

15/08/2025 2:36 PM1 Min Read

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM1 Min Read

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM1 Min Read
Recent News

UPDATE : ಜಮ್ಮು-ಕಾಶ್ಮೀರ ಮೇಘಸ್ಫೋಟ : ಕನಿಷ್ಠ 60 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

15/08/2025 2:44 PM

BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!

15/08/2025 2:36 PM

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM
State News
KARNATAKA

BREAKING : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ಇ.ಡಿ ದಾಳಿ ಕೇಸ್ : 1.68 ಕೋಟಿ ನಗದು, 6 ಕೆಜಿ ಚಿನ್ನದ ಬಿಸ್ಕೆಟ್‌ ಜಪ್ತಿ!

By kannadanewsnow0515/08/2025 2:36 PM KARNATAKA 1 Min Read

ಕಾರವಾರ : ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ m ಮನೆ ಮೇಲೆ ಇಡಿ ದಾಳಿ ನಡೆಸಿದ್ದ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಇದೀಗ…

ಪೊಲೀಸರು ಮನೆಗೆ ತಲುಪೋ ಮೊದಲೇ ದರ್ಶನ್ ವಿಜಯಲಕ್ಷ್ಮಿ ಫ್ಲಾಟ್ ಗೆ ಬಂದಿದ್ದ : ಸಿಂಪತಿ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿದ್ದ ದಾಸ!

15/08/2025 2:27 PM

BIG NEWS : ದೆಹಲಿಗೆ ಹೋಗಿ ಬಂದ ಬಳಿಕ ಸಿಹಿ ಸುದ್ದಿ ಕೊಡುತ್ತೇನೆ : ಮಾಜಿ ಸಚಿವ ಕೆ.ಎನ್ ರಾಜಣ್ಣ ಅಚ್ಚರಿ ಹೇಳಿಕೆ

15/08/2025 2:04 PM

SHOCKING : ಮೈಸೂರಿನಲ್ಲಿ ಘೋರ ಘಟನೆ : 3 ವರ್ಷದ ಮಗನನ್ನು ಹತ್ಯೆಗೈದು, ತಾಯಿ ಆತ್ಮಹತ್ಯೆ.!

15/08/2025 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.