ಬೆಂಗಳೂರಿನ ‘ಡೆಡ್ಲಿ ಗುಂಡಿ’ಗೆ ಮತ್ತೊಂದು ಬಲಿ: 50 ವರ್ಷದ ಮಹಿಳೆ ಸಾವು, BBMP ಗೆಇನ್ನೆಷ್ಟು ಬಲಿ ಬೇಕು..?

ಬೆಂಗಳೂರು: ನಿನ್ನೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದರು. ಮಗಳು ಉಮಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕೆಎಸ್‍ಆರ್‌ಟಿಸಿ ಬಸ್ ಚಾಲಕ ಮಾರುತಿಯನ್ನು ಬಂಧಿಸಿದ್ದಾರೆ. ಮೃತ ಉಮಾದೇವಿ ಪುತ್ರಿ ವನಿತಾ ನೀಡಿದ ದೂರಿನ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ. ಶವಾಗಾರದಲ್ಲಿ ಉಮಾದೇವಿ ಮೃತದೇಹವಿದ್ದು ಬೆಳಗ್ಗೆ 10 ಗಂಟೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮಲ್ಲೇಶ್ವರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದಾರೆ. ಘಟನಾ … Continue reading ಬೆಂಗಳೂರಿನ ‘ಡೆಡ್ಲಿ ಗುಂಡಿ’ಗೆ ಮತ್ತೊಂದು ಬಲಿ: 50 ವರ್ಷದ ಮಹಿಳೆ ಸಾವು, BBMP ಗೆಇನ್ನೆಷ್ಟು ಬಲಿ ಬೇಕು..?