BIG NEWS: ಬೆಂಗಳೂರಿನಲ್ಲಿ 500 ಕೋಟಿ ರೂ. ಬೆಲೆಯ ‘ಅರಣ್ಯ ಭೂಮಿ’ ಒತ್ತುವರಿ ತೆರವು, ಮರು ವಶ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ (Bird aviary) ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೂಮಿಪೂಜೆ ನೆರವೇರಿಸಿದರು. ಇಲಾಖೆ ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ … Continue reading BIG NEWS: ಬೆಂಗಳೂರಿನಲ್ಲಿ 500 ಕೋಟಿ ರೂ. ಬೆಲೆಯ ‘ಅರಣ್ಯ ಭೂಮಿ’ ಒತ್ತುವರಿ ತೆರವು, ಮರು ವಶ