Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025: ದಾಖಲೆಯ 22 ಪದಕ ಗಳಿಸಿ ಇತಿಹಾಸ ನಿರ್ಮಿಸಿದ ಭಾರತ | World Para Athletics Championships

06/10/2025 8:47 AM

ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ʻಅಟಲ್ ಜೀ ಜನಸ್ನೇಹಿ ಕೇಂದ್ರʼಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

06/10/2025 8:45 AM

ಇನ್ನು `TB’ ಪತ್ತೆ ಹಚ್ಚುವುದು ಮತ್ತಷ್ಟು ಸುಲಭ : ಸ್ಥಳೀಯ ಪರೀಕ್ಷಾ ಕಿಟ್ ಗೆ `ICMR’ ಅನುಮೋದನೆ

06/10/2025 8:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ
KARNATAKA

ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ

By kannadanewsnow0905/11/2024 7:04 PM

ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಬೊಮ್ಮನಹಳ್ಳಿ‌ ವಲಯ:

ಬೊಮ್ಮನಹಳ್ಳಿ‌ ವಲಯ ಬೆಂಗಳೂರು ದಕ್ಷಿಣ ಸಿಂಗಸಂದ್ರ ವ್ಯಾಪ್ತಿಯಲ್ಲಿ ಇಂದು ಗೋಡನ್ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 4,500 ಕೆ.ಜಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ವಶಕ್ಕೆ ಪಡೆದು, ಗೋಡನ್ ಮಾಲೀಕರಿಗೆ 25000 ರೂ. ದಂಡ ವಿಧಿಸಲಾಗಿದೆ. ಮತ್ತೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟೆಚ್ಚರಿಕೆ ನೀಡಲಾಗಿದೆ.

ದಾಸರಹಳ್ಳಿ ವಲಯ:

ದಾಸರಹಳ್ಳಿ ವಲಯ ರಾಜ್ ಗೋಪಾಲ್‌ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ತಯಾರಿಕಾ ಗೋಡನ್ ಗೆ ಬಿ.ಎಸ್.ಡ.ಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಇಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಈ ವೇಳೆ ಒಮ್ಮೆ ಬಳಸುವ ಗಿಫ್ಟ್ ಪ್ಯಾಕಿಂಗ್ ರಾಪರ್, ಹ್ಯಾಂಡ್ ಕವರ್, ಪ್ಲಾಸ್ಟಿಕ್ ಗ್ಲಾಸ್, ಸಿಲ್ವರ್ ಲೇಪಿತ ಪ್ಲೇಟ್, ಸಿಲ್ವರ್ ಕವರ್ ಮತ್ತು ಪ್ಲಾಸ್ಟಿಕ್ ರೋಲ್ ಸೇರಿದಂತೆ ಇನ್ನಿತರೆ 600 ಕೆ.ಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಲಾಯಿತು. ಅಲ್ಲದೇ ಮತ್ತೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟೆಚ್ಚರಿಕೆ ನೀಡಲಾಗಿದೆ.

ಈ ವೇಳೆ ಉಪ ಪ್ರಧಾನ ವ್ಯವಸ್ಥಾಪಕರು ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಭೀಮೇಶ್, ಚೀಫ್ ಮಾರ್ಷಲ್, ಮಾರ್ಷಲ್ ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಶ್ಚಿಮ ವಲಯ:

ಪಶ್ಚಿಮ ವಲಯ ಕೆ.ಆರ್ ಮಾರುಕಟ್ಟೆ ವ್ಯಾಪ್ತಿಯಲ್ಲಿ ಇಂದು ಮಾರ್ಷಲ್ ಮೇಲ್ವಿಚಾರಕರು ಮತ್ತು ತಂಡದಿಂದ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ನಡೆಸಿ 3 ಅಂಗಡಿಗಳಿಗೆ 15000 ರೂ. ದಂಡ ವಿಧಿಸಿ 300 ಕೆಜಿಯ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಜವಾದ ಶಕುನಿ ಅಂದ್ರೆ ಸಿದ್ದರಾಮಯ್ಯ: ಸಂಸದ ಬಸವರಾಜ ಬೊಮ್ಮಾಯಿ

ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ʻಅಟಲ್ ಜೀ ಜನಸ್ನೇಹಿ ಕೇಂದ್ರʼಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

06/10/2025 8:45 AM2 Mins Read

BREAKING : `ಕಾಂತಾರ’ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವು.!

06/10/2025 8:12 AM1 Min Read

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್ : ನಾಲ್ವರು ಆರೋಪಿಗಳು ಅರೆಸ್ಟ್.!

06/10/2025 7:54 AM1 Min Read
Recent News

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025: ದಾಖಲೆಯ 22 ಪದಕ ಗಳಿಸಿ ಇತಿಹಾಸ ನಿರ್ಮಿಸಿದ ಭಾರತ | World Para Athletics Championships

06/10/2025 8:47 AM

ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ʻಅಟಲ್ ಜೀ ಜನಸ್ನೇಹಿ ಕೇಂದ್ರʼಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

06/10/2025 8:45 AM

ಇನ್ನು `TB’ ಪತ್ತೆ ಹಚ್ಚುವುದು ಮತ್ತಷ್ಟು ಸುಲಭ : ಸ್ಥಳೀಯ ಪರೀಕ್ಷಾ ಕಿಟ್ ಗೆ `ICMR’ ಅನುಮೋದನೆ

06/10/2025 8:38 AM

BREAKING : ಕಟಕ್ ನಲ್ಲಿ ದುರ್ಗಾಪೂಜೆ ವೇಳೆ ಹಿಂಸಾಚಾರ : ಇಂಟರ್ನೆಟ್ ಸ್ಥಗಿತ, 12 ಗಂಟೆಗಳ ಕಾಲ `ಸೋಶಿಯಲ್ ಮೀಡಿಯಾ ಬ್ಯಾನ್’.!

06/10/2025 8:29 AM
State News
KARNATAKA

ರಾಜ್ಯದ ಜನತೆಗೆ ಮುಖ್ಯ ಮಾಹಿತಿ : ʻಅಟಲ್ ಜೀ ಜನಸ್ನೇಹಿ ಕೇಂದ್ರʼಗಳಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು.!

By kannadanewsnow5706/10/2025 8:45 AM KARNATAKA 2 Mins Read

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0…

BREAKING : `ಕಾಂತಾರ’ ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ನಾಲೆಯಲ್ಲಿ ಮುಳುಗಿ ಸಾವು.!

06/10/2025 8:12 AM

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ ಕೇಸ್ : ನಾಲ್ವರು ಆರೋಪಿಗಳು ಅರೆಸ್ಟ್.!

06/10/2025 7:54 AM
cough syrup

BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯಾದ್ಯಂತ `ಕಾಫ್ ಸಿರಪ್’ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ

06/10/2025 7:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.