BREAKING NEWS: ಗುಜರಾತಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಕಾರು: 6 ಮಂದಿ ಸಾವು, ಹಲವರಿಗೆ ಗಾಯ

ಅರಾವಳಿ(ಗುಜರಾತ್​): ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಕಾರೊಂದು ಹರಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಅರಾವಳಿ ಜಿಲ್ಲೆಯ ಮಾಲ್ಪುರ್​ ಎಂಬಲ್ಲಿ ನಡೆದಿದೆ. 14 ಪಾದಚಾರಿಗಳು ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಇನ್ನೋವಾ ಕಾರು ಭಕ್ತರ ಮೇಲೆ ಹರಿದಿದೆ. Gujarat | 6 dead, 7 injured after a car mowed down people, walking towards Ambaji, in Aravalli district. Injured … Continue reading BREAKING NEWS: ಗುಜರಾತಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಕಾರು: 6 ಮಂದಿ ಸಾವು, ಹಲವರಿಗೆ ಗಾಯ