BREAKING NEWS: ಉತ್ತರಪ್ರದೇಶದಲ್ಲಿ ಕನ್ವರ್ ಯಾತ್ರಿಗಳ ಮೇಲೆ ಹರಿದ ಟ್ರಕ್‌; 6 ಮಂದಿ ದುರ್ಮರಣ

ಉತ್ತರ ಪ್ರದೇಶ: ಹತ್ರಾಸ್ ಜಿಲ್ಲೆಯಲ್ಲಿ ಹತ್ರಾಸ್ ಆಗ್ರಾ ರಸ್ತೆಯ ಬದರ್ ಗ್ರಾಮದ ಬಳಿ ವೇಗವಾಗಿ ಬಂದ ಟ್ರಕ್ ಕನ್ವರ್ ಯಾತ್ರಿಗಳ ಗುಂಪಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಕನ್ವರ್ ಭಕ್ತರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. BIGG NEWS: ಬಂಗಾಳದ ಸಚಿವರ ಸಹಾಯಕನ ಮನೆ ಮೇಲೆ ED ದಾಳಿ: 20 ಕೋಟಿ ರೂ.ಗಳನ್ನು ಜಪ್ತಿ; ʼಪಿಕ್ಚರ್ ಅಭಿ ಬಾಕಿ ಹೈ’ ಎಂದ ಬಿಜೆಪಿ   ಕನ್ವರ್ ಯಾತ್ರಿಗಳು ಮಧ್ಯಪ್ರದೇಶದ ಗ್ವಾಲಿಯರ್ ಗೆ ಸೇರಿದವರು ಎಂದು ತಿಳಿದುಬಂದಿದೆ. ರಾಷ್ಟ್ರೀಯ … Continue reading BREAKING NEWS: ಉತ್ತರಪ್ರದೇಶದಲ್ಲಿ ಕನ್ವರ್ ಯಾತ್ರಿಗಳ ಮೇಲೆ ಹರಿದ ಟ್ರಕ್‌; 6 ಮಂದಿ ದುರ್ಮರಣ