BREAKING: ರಾಜ್ಯದ ಅತಿಡೊಡ್ಡ 63 ಅಡಿ ಎತ್ತರದ ‘ಶ್ರೀರಾಮಾಂಜನೇಯ ಮೂರ್ತಿ’ ಉದ್ಘಾಟನೆ

ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆ ಉದ್ಘಾಟನೆಗೊಂಡಿದೆ. ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು, ಅದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಶ್ರೀ ಸೌಮ್ಯನಾಥ ಸ್ವಾಮೀಜಿರವರು ಲೋಕರ್ಪಣೆ ಮಾಡಿದರು. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು ಮಾತನಾಡಿ ಮನುಷ್ಯನ ಜೀವನ ಮೌಲ್ಯಯುತವಾಗಿ ಬದುಕಲು ಮತ್ತು ಲೋಕದಲ್ಲಿ ಜನರು ಆದರ್ಶವಾಗಿ ಜೀವನ ಸಾಗಿಸಲು … Continue reading BREAKING: ರಾಜ್ಯದ ಅತಿಡೊಡ್ಡ 63 ಅಡಿ ಎತ್ತರದ ‘ಶ್ರೀರಾಮಾಂಜನೇಯ ಮೂರ್ತಿ’ ಉದ್ಘಾಟನೆ