Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ವಿಪರೀತ ಚಳಿ ಸಹಿಸಲಾಗದೇ ಜನರೇಟರ್ ಒಳಗೆ ಹೋದ ವೃದ್ಧ `ಕರೆಂಟ್ ಶಾಕ್’ ನಿಂದ ಸಾವು.!

19/11/2025 1:56 PM

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

19/11/2025 1:48 PM

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಘಟನೆ’ : ದೇವಸ್ಥಾನದಲ್ಲಿ ತಲೆಬಾಗಿ ನಮಸ್ಕಾರ ಮಾಡುವಾಗ ಮಗಳ ಮೇಲೆ ಮಚ್ಚು ಬೀಸಿದ ಹೆತ್ತ ತಾಯಿ.!

19/11/2025 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 6,346 ಅನಕ್ಷರಸ್ಥ ಚುನಾಯಿತ ‘ಗ್ರಾಮ ಪಂಚಾಯ್ತಿ ಸದಸ್ಯ’ರಿಗೆ ‘ಅಕ್ಷರಾಭ್ಯಾಸ’
KARNATAKA

6,346 ಅನಕ್ಷರಸ್ಥ ಚುನಾಯಿತ ‘ಗ್ರಾಮ ಪಂಚಾಯ್ತಿ ಸದಸ್ಯ’ರಿಗೆ ‘ಅಕ್ಷರಾಭ್ಯಾಸ’

By kannadanewsnow0902/09/2024 4:54 PM

ಬೆಂಗಳೂರು: ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್‌ 1ರಿಂದ ಆರಂಭಗೊಂಡಿದೆ. 21 ಜಿಲ್ಲೆಗಳಲ್ಲಿ ಅಕ್ಟೋಬರ್‌ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ: ಸೆ.9ಕ್ಕೆ ಎಜಿ, ಸೆ.12ಕ್ಕೆ ಅಭಿಷೇಕ್ ಮನುಸಿಂಘ್ವಿ ಹೈಕೋರ್ಟ್ ನಲ್ಲಿ ವಾದ

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

ಏನಿದು ‘ಚುಂಬನ ಕಾಯಿಲೆ’.? ಹೇಗೆ ಹರಡುತ್ತೆ.? ಲಕ್ಷಣಗಳೇನು.? ಚಿಕಿತ್ಸೆ ಹೇಗೆ.? ಇಲ್ಲಿದೆ ಮಾಹಿತಿ.!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಘಟನೆ’ : ದೇವಸ್ಥಾನದಲ್ಲಿ ತಲೆಬಾಗಿ ನಮಸ್ಕಾರ ಮಾಡುವಾಗ ಮಗಳ ಮೇಲೆ ಮಚ್ಚು ಬೀಸಿದ ಹೆತ್ತ ತಾಯಿ.!

19/11/2025 1:43 PM1 Min Read

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ `ELEC’ ತರಬೇತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

19/11/2025 1:33 PM2 Mins Read

ವಿದ್ಯಾರ್ಥಿಗಳೇ ಗಮನಿಸಿ : ನವೋದಯ ವಿದ್ಯಾಲಯ 6ನೇ ತರಗತಿ ಪರೀಕ್ಷೆಯ `ಪ್ರವೇಶ ಪತ್ರ’ ಬಿಡುಗಡೆ

19/11/2025 1:13 PM1 Min Read
Recent News

SHOCKING : ವಿಪರೀತ ಚಳಿ ಸಹಿಸಲಾಗದೇ ಜನರೇಟರ್ ಒಳಗೆ ಹೋದ ವೃದ್ಧ `ಕರೆಂಟ್ ಶಾಕ್’ ನಿಂದ ಸಾವು.!

19/11/2025 1:56 PM

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

19/11/2025 1:48 PM

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಘಟನೆ’ : ದೇವಸ್ಥಾನದಲ್ಲಿ ತಲೆಬಾಗಿ ನಮಸ್ಕಾರ ಮಾಡುವಾಗ ಮಗಳ ಮೇಲೆ ಮಚ್ಚು ಬೀಸಿದ ಹೆತ್ತ ತಾಯಿ.!

19/11/2025 1:43 PM

ಬಾಂಗ್ಲಾದೇಶದ ಮಾಜಿ ಪ್ರಧಾನಿಗೆ ಮರಣದಂಡನೆ : ‘ಭಾರತ ನನ್ನ ತಾಯಿಯ ಜೀವ ಉಳಿಸಿದೆ’ ಎಂದ ಹಸೀನಾ ಪುತ್ರ

19/11/2025 1:36 PM
State News
KARNATAKA

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಘಟನೆ’ : ದೇವಸ್ಥಾನದಲ್ಲಿ ತಲೆಬಾಗಿ ನಮಸ್ಕಾರ ಮಾಡುವಾಗ ಮಗಳ ಮೇಲೆ ಮಚ್ಚು ಬೀಸಿದ ಹೆತ್ತ ತಾಯಿ.!

By kannadanewsnow5719/11/2025 1:43 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮಗಳ ಮೇಲೆ ಮಚ್ಚು ಬೀಸಿದ ತಾಯಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನದಲ್ಲಿ ಮಗಳ ನರಬಲಿಗೆ…

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ `ELEC’ ತರಬೇತಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

19/11/2025 1:33 PM

ವಿದ್ಯಾರ್ಥಿಗಳೇ ಗಮನಿಸಿ : ನವೋದಯ ವಿದ್ಯಾಲಯ 6ನೇ ತರಗತಿ ಪರೀಕ್ಷೆಯ `ಪ್ರವೇಶ ಪತ್ರ’ ಬಿಡುಗಡೆ

19/11/2025 1:13 PM

BREAKING : ವಿಪರೀತ ಚಳಿ ಹಿನ್ನೆಲೆ : ಜೈಲಿನಲ್ಲಿ ನಟ ದರ್ಶನ್ ಗೆ ಕಂಬಳಿ ನೀಡಲು ಕೋರ್ಟ್ ಸೂಚನೆ.!

19/11/2025 1:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.