ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಬಾಂಧವನಾಗಿ ಕಾರ್ಯನಿರ್ವಹಿಸಲಿವೆ 65 ಅಂಬ್ಯುಲೆನ್ಸ್: ಸಿಎಂ ಚಾಲನೆ

ಬೆಂಗಳೂರು: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌ ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬ್ಯುಲೆನ್ಸ್ ಗಳನ್ನ ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬ್ಯುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನ ಅಳವಡಿಸಲಾಗಿದೆ. … Continue reading ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಬಾಂಧವನಾಗಿ ಕಾರ್ಯನಿರ್ವಹಿಸಲಿವೆ 65 ಅಂಬ್ಯುಲೆನ್ಸ್: ಸಿಎಂ ಚಾಲನೆ