Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಎಂಟಿಸಿಯ ಮತ್ತೊಂದು ಮಹತ್ವದ ಹೆಜ್ಜೆ: ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆ ಪರಿಚಯ

01/08/2025 5:57 PM

BREAKING: ಭೂ ಹಗರಣದಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಖಾಸಗಿ ದೂರು ದಾಖಲು

01/08/2025 5:49 PM

‘ಟ್ರಂಪ್ ಸುಂಕ’ದ ಬಳಿಕ ಭಾರತ ‘F-35 ಜೆಟ್’ ಖರೀದಿ ಪ್ರಸ್ತಾಪ ತಿರಸ್ಕರಿಸಿದ್ಯಾ.? ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ!

01/08/2025 5:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home
Uncategorized

By kannadanewsnow5721/04/2025 2:15 PM

ಬೆಂಗಳೂರು : ಸರ್ಕಾರಿ ನೌಕರರು ಕಟ್ಟಡ ನಿರ್ಮಾಣಕ್ಕಾಗಿ ಅಥವಾ ಮನೆ ನಿರ್ಮಾಣಕ್ಕಾಗಿ ಅನುಮತಿ ನೀಡುವ ಆದೇಶ ಹಾಗೂ ಚೆಕ್ ಲಿಸ್ಟ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

1. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 (ಸಂಕ್ಷಿಪ್ತವಾಗಿ ‘2021ರ ನಿಯಮಗಳು), ದಿನಾಂಕ: 07-01-2021 ರಿಂದ ಜಾರಿಗೆ ಬಂದಿರುತ್ತದೆ.

2. 2021ರ ನಿಯಮಗಳ ನಿಯಮ 24(3) ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ. ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೊರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗೆ, ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ. ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಯಾವುದೇ ಸ್ಥಿರ ಸ್ವತ್ತನ್ನು ಅರ್ಜಿಸಿದಲ್ಲಿ ಅಥವಾ ಎಲೇ ಮಾಡಿದ್ದಲ್ಲಿ ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು ಹಾಗೂ ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಾಗೆ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರಾರ್ಹವೆಂದು ತೃಪ್ತಿಪಟ್ನಲ್ಲಿ ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ಸರ್ಕಾರಿ ನೌಕರನಿಗೆ ನಿಯಮಿಸಲಾದ ಪ್ರಾಧಿಕಾರಿಯ ಪೂರ್ವ ಮಂಜೂರಾತಿ ಅಗತ್ಯವಿರುತ್ತದೆ.

3. 2021ರ ನಿಯಮಗಳ ನಿಯಮ 24(4)ರ ಅನುಸಾರ ಸರ್ಕಾರಿ ನೌಕರನು ತನ್ನ ಸ್ವಂತ ಹೆಸರಿನಲ್ಲಾಗಲೀ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲೀ ತಾನು ಅಥವಾ ತನ್ನ ಕುಟುಂಬದ ಯಾರೇ ಸದಸ್ಯರು ಒಡೆತನ ಹೊಂದಿರುವ ಅಥವಾ ಧಾರಣ ಮಾಡಿರುವ ಚರಾಸ್ತಿಯ ಸಂಬಂಧದಲ್ಲಿ ಮಾಡುವ ಪ್ರತಿಯೊಂದು ವ್ಯವಹಾರವನ್ನು ಅಂತಹ ಸ್ಮತ್ತಿನ ಮೌಲ್ಯವು ಆತನ ಮಾಸಿಕ ಮೂಲವೇತನ ಮೀರಿದರೆ ನಿಯಮಿಸಿದ ಪ್ರಾಧಿಕಾರಕ್ಕೆ, ವರದಿ ಮಾಡತಕ್ಕದ್ದು. ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯೊಂದಿಗಿನ ವ್ಯವಹಾರವಾದರೆ ಮಾತ್ರ ನಿಯಮಿಸಲಾದ ಪ್ರಾಧಿಕಾರದ ಪೂರ್ವ ಅಗತ್ಯವಿರುತ್ತದೆ.

Share. Facebook Twitter LinkedIn WhatsApp Email

Related Posts

pratham and darshan

‘ಅದೃಷ್ಟದೇವತೆ ಬಟ್ಟೆ ಬಿಚ್ಚಿಸಿ ​ರೂಂನಲ್ಲಿ ಮಲಗಸ್ತೀನಿ ಎಂದವರು ದೇವರಿಗೆ ವಂದಿಸ್ತಾರೆ’; ದರ್ಶನ್ ವಿರುದ್ದ ಮುಗಿದ ಬಿದ್ದ ಪ್ರಥಮ್

31/07/2025 11:28 AM1 Min Read
Actor Shivaraj Kumar expresses support for actress Ramya

“ನಾವು ನಿಮ್ಮೊಂದಿಗೆ ಇದ್ದೇವೆ”: ನಟಿ ರಮ್ಯಾಗೆ ಬೆಂಬಲ ವ್ಯಕ್ತಪಡಿಸಿದ ನಟ ಶಿವರಾಜ್‌ ಕುಮಾರ್

29/07/2025 6:40 PM1 Min Read
Mallikarjun Kharge has lost his "mental balance": Controversial Union Minister JP Nadda

ಮಲ್ಲಿಕಾರ್ಜುನ ಖರ್ಗೆ “ಮಾನಸಿಕ ಸಮತೋಲನ” ಕಳೆದುಕೊಂಡಿದ್ದಾರೆ : ವಿವಾದತ್ಮಕ ಹೇಳಿದೆ ನೀಡಿದ ಕೇಂದ್ರ ಸಚಿವ ಜೆ ಪಿ ನಡ್ಡಾ

29/07/2025 5:03 PM1 Min Read
Recent News

ಬಿಎಂಟಿಸಿಯ ಮತ್ತೊಂದು ಮಹತ್ವದ ಹೆಜ್ಜೆ: ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆ ಪರಿಚಯ

01/08/2025 5:57 PM

BREAKING: ಭೂ ಹಗರಣದಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಖಾಸಗಿ ದೂರು ದಾಖಲು

01/08/2025 5:49 PM

‘ಟ್ರಂಪ್ ಸುಂಕ’ದ ಬಳಿಕ ಭಾರತ ‘F-35 ಜೆಟ್’ ಖರೀದಿ ಪ್ರಸ್ತಾಪ ತಿರಸ್ಕರಿಸಿದ್ಯಾ.? ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ!

01/08/2025 5:46 PM

ಹಾವೇರಿಯಲ್ಲಿ ಬರ್ತ್‌ಡೇ ದಿನವೇ ಬ್ರಿಡ್ಜ್ ಮೇಲಿನಿಂದ ತಳ್ಳಿ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಹತ್ಯೆ

01/08/2025 5:38 PM
State News
KARNATAKA

ಬಿಎಂಟಿಸಿಯ ಮತ್ತೊಂದು ಮಹತ್ವದ ಹೆಜ್ಜೆ: ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆ ಪರಿಚಯ

By kannadanewsnow0901/08/2025 5:57 PM KARNATAKA 1 Min Read

ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈ ಮೂಲಕ ಬಿಎಂಟಿಸಿಯಿಂದ…

BREAKING: ಭೂ ಹಗರಣದಲ್ಲಿ ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಖಾಸಗಿ ದೂರು ದಾಖಲು

01/08/2025 5:49 PM

ಹಾವೇರಿಯಲ್ಲಿ ಬರ್ತ್‌ಡೇ ದಿನವೇ ಬ್ರಿಡ್ಜ್ ಮೇಲಿನಿಂದ ತಳ್ಳಿ ಕಾಂಗ್ರೆಸ್ ಯುವ ಕಾರ್ಯಕರ್ತನನ್ನು ಹತ್ಯೆ

01/08/2025 5:38 PM

BREAKING: ಧರ್ಮಸ್ಥಳ ಕೇಸ್: 6 ಅಡಿ ಅಗೆದರೂ ದೊರೆಯದ ಕುರುಹು, 8ನೇ ಪಾಯಿಂಟ್ ಶೋಧ ಕಾರ್ಯ ಮುಕ್ತಾಯ

01/08/2025 5:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.