ಹರಿಯಾಣದಲ್ಲಿ ಗಣೇಶ ಮೂರ್ತಿ ನಿಮಜ್ಜನ ವೇಳೆ ಘೋರ ದುರಂತ: 7 ಮಂದಿ ನೀರಿನಲ್ಲಿ ಮುಳುಗಿ ಸಾವು

ಚಂಡೀಗಢ: ಹರಿಯಾಣದಲ್ಲಿ ಶುಕ್ರವಾರ ನಡೆದ ಗಣೇಶ ಮೂರ್ತಿಗಳ ನಿಮಜ್ಜನ ವೇಳೆ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಸೋನಿಪತ್‌ನಲ್ಲಿ ಮೂರು ಸಾವುಗಳು ವರದಿಯಾಗಿದ್ದು, ನಾಲ್ವರು ಮಹೇಂದ್ರಗಢದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸೋನಿಪತ್‌ನ ಮಿಮಾರ್‌ಪುರ ಘಾಟ್‌ನಲ್ಲಿ ತನ್ನ ಮಗ ಮತ್ತು ಸೋದರಳಿಯನೊಂದಿಗೆ ವಿಗ್ರಹ ನಿಮಜ್ಜನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮಹೇಂದ್ರಗಢದಲ್ಲಿ, ಕನಿನಾ-ರೇವಾರಿ ರಸ್ತೆಯಲ್ಲಿರುವ ಜಗಡೋಲಿ ಗ್ರಾಮದ ಬಳಿಯ ಕಾಲುವೆಯಲ್ಲಿ ಗಣೇಶನ ವಿಗ್ರಹವನ್ನು ನಿಮಜ್ಜನ ಮಾಡಲು ಹೋದ ಸುಮಾರು ಒಂಬತ್ತು ಜನರು ಬಲವಾದ ನೀರಿನ ಪ್ರವಾಹಕ್ಕೆ ಕೊಚ್ಚಿಹೋದರು. … Continue reading ಹರಿಯಾಣದಲ್ಲಿ ಗಣೇಶ ಮೂರ್ತಿ ನಿಮಜ್ಜನ ವೇಳೆ ಘೋರ ದುರಂತ: 7 ಮಂದಿ ನೀರಿನಲ್ಲಿ ಮುಳುಗಿ ಸಾವು