Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » Big News:‌ ಐಷಾರಾಮಿ ಹೋಟೆಲ್‌ನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರು ಟಿಕಾಣಿ: 7 ದಿನಕ್ಕೆ 70 ರೂಮ್‌ ಬುಕ್‌, 56 ಲಕ್ಷ ರೂ. ಬಿಲ್‌!
    INDIA

    Big News:‌ ಐಷಾರಾಮಿ ಹೋಟೆಲ್‌ನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರು ಟಿಕಾಣಿ: 7 ದಿನಕ್ಕೆ 70 ರೂಮ್‌ ಬುಕ್‌, 56 ಲಕ್ಷ ರೂ. ಬಿಲ್‌!

    By kannadanewsnowJune 24, 10:09 am

    ಗುವಾಹಟಿ(ಅಸ್ಸಾಂ): ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರದ ಬಂಡಾಯ ಶಿವಸೇನೆ ಶಾಸಕರು ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ತಂಗಿದ್ದಾರೆ. ಇಲ್ಲಿ ಏಳು ದಿನಗಳ ಕಾಲ 70 ರೂಮ್‌ಗಳನ್ನು ಕಾಯ್ದಿರಿಸಲಾಗಿದ್ದು, ದಿನಕ್ಕೆ ಲಕ್ಷಾಂತರ ರೂ. ಚಾರ್ಜ್ ಆಗುತ್ತಿದೆ ಎಂದು ವರದಿಯಾಗಿದೆ.

    ಕಾಂಗ್ರೆಸ್‌ ಹಾಗೂ ಎನ್‌ಸಿಪಿಯೊಂದಿಗೆ ಮೈತ್ರಿಕೂಟವನ್ನು ಶಿವಸೇನಾ ತ್ಯಜಿಸಬೇಕು ಎಂದು ಒತ್ತಾಯಿಸಿ, ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಶಾಸಕರು ಸೋಮವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ನಲ್ಲಿದ್ದರು. ನಂತ್ರ ಅವರು ಅಲ್ಲಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಗೆ ಬುಧವಾರ ಬಂದು ಐಷಾರಾಮಿ ಹೋಟೆಲ್‌ನಲ್ಲಿ ಬೀಡುಬಿಟ್ಟಿದ್ದಾರೆ.

    ಗುವಾಹಟಿಯ ರಾಡಿಸನ್ ಬ್ಲೂ ಐಷಾರಾಮಿ ಹೋಟೆಲ್‌ನಲ್ಲಿ ಏಳು ದಿನಗಳ ಕಾಲ 70 ರೂಮ್‌ಗಳನ್ನು ಬುಕ್‌ ಮಾಡಲಾಗಿದೆ. ಇಲ್ಲಿ ದಿನಕ್ಕೆ ಆಹಾರ ಮತ್ತು ಇತರ ಸೇವೆಗಳ ದೈನಂದಿನ ಅಂದಾಜು ವೆಚ್ಚ 8 ಲಕ್ಷ ಅಂದ್ರೆ, 7 ದಿನಕ್ಕೆ ಬರೋಬ್ಬರಿ 56 ಲಕ್ಷ ರೂ. ಬಿಲ್‌ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಹೋಟೆಲ್‌, ಶಾಸಕರು ಮತ್ತು ಅವರ ತಂಡಗಳಿಗಾಗಿ ಕಾಯ್ದಿರಿಸಿದ 70 ಕೊಠಡಿಗಳನ್ನು ಹೊರತುಪಡಿಸಿ, 196 ಕೊಠಡಿಗಳನ್ನು ಹೊಂದಿದೆ. ಅಷ್ಟೇ ಅಲ್ಲದೇ, ವಿಶಾಲವಾದ ಸಭಾಂಗಣ, ಹೊರಾಂಗಣ ಪೂಲ್, ಸ್ಪಾ ಮತ್ತು ಐದು ರೆಸ್ಟೋರೆಂಟ್‌ಗಳನ್ನು ಹೊಂದಿದೆ.

    “ನಾವು ಮಹಾರಾಷ್ಟ್ರದ ಎಂವಿಎ (ಮಹಾ ವಿಕಾಸ್ ಅಘಾಡಿ) ಸರ್ಕಾರದಿಂದ ಹೊರನಡೆಯಲು ಸಿದ್ಧರಿದ್ದೇವೆ. ಆದರೆ, ಪಕ್ಷದ ಬಂಡುಕೋರರು 24 ಗಂಟೆಗಳಲ್ಲಿ ಮುಂಬೈಗೆ (ಗುವಾಹಟಿಯಿಂದ) ಹಿಂತಿರುಗಬೇಕು ಮತ್ತು ಶಾಸಕರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಈ ಸಮಸ್ಯೆಯನ್ನು ಚರ್ಚಿಸಬೇಕು” ಎಂದು ಶಿವಸೇನೆಯ ಮುಖ್ಯ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.

    Big News:‌ ಇದೇ ಮೊದಲ ಬಾರಿಗೆ: ಮುಂದಿನ ವರ್ಷ ಜಮ್ಮು & ಕಾಶ್ಮೀರದಲ್ಲಿ G-20 ಶೃಂಗಸಭೆ ಆಯೋಜನೆ!

    BIG NEWS: ‘ದ್ವಿಚಕ್ರ ವಾಹನ’ ಖರೀದಿಸೋರಿಗೆ ಶಾಕಿಂಗ್ ನ್ಯೂಸ್: ಜುಲೈ.1ರಿಂದ ‘ಹೀರೋ ಬೈಕ್’ ಬೆಲೆ ಹೆಚ್ಚಳ



    best web service company
    Share. Facebook Twitter LinkedIn WhatsApp Email

    Related Posts

    BIGG NEWS : ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಟಿಕೆಟ್ ಬುಕ್ ಮಾಡೋದು ಈಗ ಇನ್ನಷ್ಟು ಸುಲಭ!

    August 09, 9:34 am

    Big news: 50 ವರ್ಷಗಳ ನಂತ್ರ ನ್ಯೂಯಾರ್ಕ್‌ನಲ್ಲಿ ಪತ್ತೆಯಾಯ್ತು ತಮಿಳುನಾಡಿನಿಂದ ಕಳುವಾಗಿದ್ದ 1.6 ಕೋಟಿ ರೂ. ಮೌಲ್ಯದ ʻಪಾರ್ವತಿ ದೇವಿ ವಿಗ್ರಹʼ

    August 09, 8:20 am

    Breaking news: ಉತ್ತರ ಪ್ರದೇಶ ಸಿಎಂ ʻಯೋಗಿ ಆದಿತ್ಯನಾಥ್‌ʼಗೆ ಬಾಂಬ್ ಬೆದರಿಕೆ ಸಂದೇಶ… ಚುರುಕುಗೊಂಡ ತನಿಖೆ

    August 09, 7:58 am
    Recent News

    Good News : ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

    August 09, 9:39 am

    BIGG NEWS : ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಟಿಕೆಟ್ ಬುಕ್ ಮಾಡೋದು ಈಗ ಇನ್ನಷ್ಟು ಸುಲಭ!

    August 09, 9:34 am

    ಪರ ಜನರಿಗೆ ಸಾಲವಾಗಿ ಕೊಟ್ಟ ಹಣ ಮರಳಿ ನಿಮ್ಮ ಕೈ ಸೇರಲು ವೀಳ್ಯದೆಲೆ ಯಿಂದ ಈ ತಂತ್ರ ಮಾಡಿ ಸಾಕು ಕೆಲವೇ ದಿನಗಳಲ್ಲಿ ನಿಮ್ಮ ಕೈ ಸೇರುತ್ತದೆ ಹಣ!

    August 09, 9:21 am

    ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (09-08-2022)

    August 09, 9:10 am
    State News
    KARNATAKA

    Good News : ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

    By Kannada NewsAugust 09, 9:39 am0

    ಬಳ್ಳಾರಿ : 2021-22ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ,…


    ಪರ ಜನರಿಗೆ ಸಾಲವಾಗಿ ಕೊಟ್ಟ ಹಣ ಮರಳಿ ನಿಮ್ಮ ಕೈ ಸೇರಲು ವೀಳ್ಯದೆಲೆ ಯಿಂದ ಈ ತಂತ್ರ ಮಾಡಿ ಸಾಕು ಕೆಲವೇ ದಿನಗಳಲ್ಲಿ ನಿಮ್ಮ ಕೈ ಸೇರುತ್ತದೆ ಹಣ!

    August 09, 9:21 am

    ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (09-08-2022)

    August 09, 9:10 am

    BREAKING NEWS : ಮೈಸೂರಿನಲ್ಲಿ ಮಗನ ಮುಂದೆಯೇ ತಂದೆಯ ಭೀಕರ ಕೊಲೆ!

    August 09, 9:01 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.