BREAKING NEWS : ʻ ರಾಜ್ಯದಲ್ಲಿ ನಿರಂತರ ಮಳೆಗೆ, ʻ 73 ಜನರು ಬಲಿʼಯಾಗಿದ್ದಾರೆ ʼ : ಕಂದಾಯ ಸಚಿವ ಆರ್‌. ಆಶೋಕ್‌ ಮಾಹಿತಿ

 ಬೆಂಗಳೂರು :  ವಿಧಾನ ಸೌಧದಲ್ಲಿ ಕಂದಾಯ ಸಚಿವ ಆರ್‌ ಅಶೋಕ್‌ ಸುದ್ದಿಗೋಷ್ಠಿ ನಡೆಸಿ  ಸತತವಾಗಿ ಸುರಿದ ಭಾರೀ ಮಳೆಗೆ ಈವರೆಗೆ 73 ಜನರು ಬಲಿಯಾಗಿದ್ದಾರೆ ʼ ಮಾಹಿತಿ ನೀಡಿದ್ದಾರೆ. BIGG NEWS: ಕಲ್ಲಿದ್ದಲು ಹಗರಣ: ಮಾಜಿ ಕಲ್ಲಿದ್ದಲು ಕಾರ್ಯದರ್ಶಿಗೆ 3 ವರ್ಷ ಜೈಲು ಶಿಕ್ಷೆ ರಾಜ್ಯದಲ್ಲಿ 14 ಜಿಲ್ಲೆಯಲ್ಲಿ ಪ್ರವಾಹ ಪಿಡಿತ ಪ್ರದೇಶವಾಗಿದೆ.  ಈಗಾಗಲೇ 161 ಗ್ರಾಮ 21,727 ಜನರು ಪ್ರವಾಹದಿಂದ  ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅತಿವೃಷ್ಠಿಯಿಂದ ಈವರೆಗೆ 73 ಜನರು ಸಾವನ್ನಪ್ಪಿದ್ದಾರೆ. ಸಿಡಿಲುಬಡಿದು 15 ಜನರು, ಮರಬಿದ್ದು … Continue reading BREAKING NEWS : ʻ ರಾಜ್ಯದಲ್ಲಿ ನಿರಂತರ ಮಳೆಗೆ, ʻ 73 ಜನರು ಬಲಿʼಯಾಗಿದ್ದಾರೆ ʼ : ಕಂದಾಯ ಸಚಿವ ಆರ್‌. ಆಶೋಕ್‌ ಮಾಹಿತಿ